ವಿಜಯಪುರ: ಪಾಕ್ ಪರ ಘೋಷಣೆ ಕೂಗಿರುವುದು ಘೋರ ಅಪರಾಧ. ಘೋಷಣೆ ಕೂಗಿದವರನ್ನು ರಾಜ್ಯ-ದೇಶದಿಂದಲೇ ಗಡಿಪಾರು ಮಾಡಬೇಕು. ದೇಶ ವಿರೋಧಿ ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮ ಆಗಲೇ ಬೇಕು ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಆಗ್ರಹಿಸಿದರು.
ಶನಿವಾರ ಬಬಲೇಶ್ವರ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಆದರೆ ರಾಜ್ಯಸಭೆಯ ನೂತನ ಸದಸ್ಯ ನಾಸೀರ್ ಹುಸೇನ್ ಅವರಿಗೆ ಪ್ರಮಾಣ ವಚನ ಬೋಧಿಸಬಾರದು ಎಂದು ಬಿಜೆಪಿ ನಾಯಕರ ನಡೆ ಸರಿಯಲ್ಲ. ಕೂಡಿದ ಕಾರ್ಯಕರ್ತರಲ್ಲಿ ಯಾರೋ ಒಬ್ಬ ಮಾಡಿದ ತಪ್ಪಿಗೆ ನಾಸೀರ್ ಅವರನ್ನು ಗುರಿ ಮಾಡುವುದು ತರವಲ್ಲ ಎಂದರು.
ನನ್ನ ಹಿಂದೆಯೂ ಸಾವಿರಾರು ಜನರು ಇದ್ದಾಗ ಯಾರೋ ಒಬ್ಬ ಘೋಷಣೆ ಕೂಗಿದರೆ ನಾನು ಹೊಣೆಯಾಗಲು ಸಾಧ್ಯವೇ ಎಂದು ಎಂದು ಪ್ರಶ್ನಿಸಿದ ಸಚಿವರು, ಈ ವಿಷಯದಲ್ಲಿ ಯತ್ನಾಳ ಅವರು ನಾಸೀರ್ ಹುಸೇನ್ ಅವರಿಗೆ ಪ್ರಮಾಣ ವಚನ ನೀಡದಂತೆ ಉಪ ರಾಷ್ಟ್ರಪತಿಗಳಿಗೆ ಪತ್ರ ಬರೆಯುತ್ತೇನೆ ಎಂದಿರುವುದು ಸರಿಯಲ್ಲ ಎಂದರು.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…