ಪಕ್ಷಕ್ಕೆ ದುಡಿದವರು ಚುನಾವಣೆಯಲ್ಲಿ ಟಿಕೆಟ್ ಕೇಳುವುದು ಅವರ ಹಕ್ಕು. ಇದನ್ನೇ ಬಂಡಾಯ, ಭಿನ್ನಮತ, ಪಕ್ಷ ವಿರೋಧಿ ಚಟುವಟಿಕೆ, ಅಶಿಸ್ತು ಎನ್ನಲಾಗದು. ಪರಿವರ್ತನಾ ರಾರಯಲಿಯಲ್ಲಿ ಘೋಷಣೆಯಾಗಿರುವ ಅಭ್ಯರ್ಥಿಗಳ ಹೆಸರು ಅಸಿಂಧು ಎಂದು ಖುದ್ದು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೇ ಹೇಳಿಕೆ ನೀಡಿದ್ದಾರೆ. ಈ ಹಂತದಲ್ಲಿ ವಿಧಾನ ಪರಿಷತ್ ಸದಸ್ಯ ಬೇವಿನಮರದ ಸೇರಿದಂತೆ ಟಿಕೆಟ್ಗೆ ಪಟ್ಟು ಹಿಡಿದವರೆಲ್ಲ ಭಿನ್ನಮತೀಯರು ಎಂದು ಪರಿಗಣಿಸಲಾಗದು ಎಂದರು.
ಬಿಜೆಪಿ ಗಂಗಾನದಿ: ಬಿಜೆಪಿ ಗಂಗಾನದಿಯಷ್ಟೇ ಪವಿತ್ರ. ನಮ್ಮ ಪಕ್ಷಕ್ಕೆ ಎಂಥವರೇ ಬಂದರೂ ಪರಿಶುದ್ಧರಾಗುತ್ತಾರೆ. ಇದು ತೆರೆದ ಮನೆ ಇಲ್ಲಿಗೆ ಬರುತ್ತೇವೆ ಎನ್ನುವವರಿಗೆ ಇಲ್ಲ ಎನ್ನಲಾಗದು. ಆದರೆ ಬರುವ ವ್ಯಕ್ತಿ ಲಕ್ಷಣಗಳು, ಅವರ ಕಾರ್ಯವೈಖರಿ ವಾಂತಿ ಬರುವಂತಿದ್ದರೆ ಹೇಗೆ ಎಲ್ಲವನ್ನೂ ಕಕ್ಕುತ್ತೆವೆಯೋ ಹಾಗೆಯೇ ವ್ಯಕ್ತಿಗತವಾಗಿ ಅಮಿತ್ ಶಾ ಅವರು ಜನಾರ್ಧನರೆಡ್ಡಿ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…