ಪಕ್ಷಕ್ಕೆ ದುಡಿದವರು ಚುನಾವಣೆಯಲ್ಲಿ ಟಿಕೆಟ್ ಕೇಳುವುದು ಅವರ ಹಕ್ಕು. ಇದನ್ನೇ ಬಂಡಾಯ, ಭಿನ್ನಮತ, ಪಕ್ಷ ವಿರೋಧಿ ಚಟುವಟಿಕೆ, ಅಶಿಸ್ತು ಎನ್ನಲಾಗದು. ಪರಿವರ್ತನಾ ರಾರಯಲಿಯಲ್ಲಿ ಘೋಷಣೆಯಾಗಿರುವ ಅಭ್ಯರ್ಥಿಗಳ ಹೆಸರು ಅಸಿಂಧು ಎಂದು ಖುದ್ದು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರೇ ಹೇಳಿಕೆ ನೀಡಿದ್ದಾರೆ. ಈ ಹಂತದಲ್ಲಿ ವಿಧಾನ ಪರಿಷತ್ ಸದಸ್ಯ ಬೇವಿನಮರದ ಸೇರಿದಂತೆ ಟಿಕೆಟ್ಗೆ ಪಟ್ಟು ಹಿಡಿದವರೆಲ್ಲ ಭಿನ್ನಮತೀಯರು ಎಂದು ಪರಿಗಣಿಸಲಾಗದು ಎಂದರು.
ಬಿಜೆಪಿ ಗಂಗಾನದಿ: ಬಿಜೆಪಿ ಗಂಗಾನದಿಯಷ್ಟೇ ಪವಿತ್ರ. ನಮ್ಮ ಪಕ್ಷಕ್ಕೆ ಎಂಥವರೇ ಬಂದರೂ ಪರಿಶುದ್ಧರಾಗುತ್ತಾರೆ. ಇದು ತೆರೆದ ಮನೆ ಇಲ್ಲಿಗೆ ಬರುತ್ತೇವೆ ಎನ್ನುವವರಿಗೆ ಇಲ್ಲ ಎನ್ನಲಾಗದು. ಆದರೆ ಬರುವ ವ್ಯಕ್ತಿ ಲಕ್ಷಣಗಳು, ಅವರ ಕಾರ್ಯವೈಖರಿ ವಾಂತಿ ಬರುವಂತಿದ್ದರೆ ಹೇಗೆ ಎಲ್ಲವನ್ನೂ ಕಕ್ಕುತ್ತೆವೆಯೋ ಹಾಗೆಯೇ ವ್ಯಕ್ತಿಗತವಾಗಿ ಅಮಿತ್ ಶಾ ಅವರು ಜನಾರ್ಧನರೆಡ್ಡಿ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…