Featured

ನಿಖಿಲ್ ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ,ಕುಮಾರಣ್ಣನ ಒಳ್ಳೆತನ ಕರ್ನಾಟಕ ರಾಜ್ಯದಲ್ಲಿ ಒಂದು ದಿನ ಗೆದ್ದೆ ಗೆಲ್ಲುತ್ತದೆ : ಜೆಡಿಎಸ್ ಶಾಸಕ ಗೌರಿಶಂಕರ್ -Vishwanews24

ತುಮಕೂರು: ಹೆಚ್ ಡಿ ಕುಮಾರಸ್ವಾಮಿ ಎವರ್ ಗ್ರೀನ್ ಮುಖ್ಯಮಂತ್ರಿ ಆದರೆ ನಿಖಿಲ್ ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಎಂದು ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ಅಭಿಪ್ರಾಯಪಟ್ಟಿದ್ದಾರೆ.

ತುಮಕೂರು ತಾಲೂಕಿನ ಹೊನ್ನುಡಿಕೆ ಗ್ರಾಮದಲ್ಲಿ ಕನ್ನಡ ಸಂಘಟನೆಯವರು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೌರಿಶಂಕರ್ ಈ ಹೇಳಿಕೆ ನೀಡಿದ್ದಾರೆ. ಇಂದಿನ ರಾಜಕೀಯ ಪರಿಸ್ಥಿತಿಗಳನ್ನು ಗಮನಿಸಿದಾಗ ನನ್ನ ವೈಯಕ್ತಿಕ ಅಭಿಪ್ರಾಯದ ಪ್ರಕಾರ ಮುಂದಿನ ಮುಖ್ಯಮಂತ್ರಿ ನಿಖಿಲ್ ಕುಮಾರಸ್ವಾಮಿ ಎಂದು ಭವಿಷ್ಯ ನುಡಿದಿದ್ದಾರೆ.

ಕುಮಾರಸ್ವಾಮಿ ಯಾವತ್ತೂ ಮುಖ್ಯಮಂತ್ರಿ ಆಗಿರುತ್ತಾರೆ. ಆದರೆ ನಿಖಿಲ್ ಮುಂದಿನ ಮುಖ್ಯಮಂತ್ರಿ ಅಂದರು. ಟೀ ಮಾರಿದವರು ಈ ದೇಶದ ಪ್ರಧಾನಿಯಾಗಬೇಕಾದರೆ ಸಾವಿರಾರು ರೈತರ ಸಾಲ ಮನ್ನಾ ಮಾಡಿದ ಕುಮಾರಣ್ಣನ ಏಕಚಕ್ರಾಧಿಪತಿ ಮಾಡಲು ಸಾಧ್ಯ ಇಲ್ವಾ ಎಂದು ಅವರು ಪ್ರಶ್ನಿಸಿದ್ದಾರೆ. ಕುಮಾರಣ್ಣನ ಒಳ್ಳೆತನ ಕರ್ನಾಟಕ ರಾಜ್ಯದಲ್ಲಿ ಒಂದು ದಿನ ಗೆದ್ದೆ ಗೆಲ್ಲುತ್ತದೆ ಎಂದು ಗೌರಿಶಂಕರ್ ವಿಶ್ವಾಸ ವ್ಯಕ್ತಪಡಿಸಿದರು.

Vishwa News 24

Recent Posts

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

23 minutes ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

27 minutes ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

57 minutes ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

1 hour ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

2 hours ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

2 hours ago