ತುಮಕೂರು: ಹೆಚ್ ಡಿ ಕುಮಾರಸ್ವಾಮಿ ಎವರ್ ಗ್ರೀನ್ ಮುಖ್ಯಮಂತ್ರಿ ಆದರೆ ನಿಖಿಲ್ ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಎಂದು ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ಅಭಿಪ್ರಾಯಪಟ್ಟಿದ್ದಾರೆ.
ತುಮಕೂರು ತಾಲೂಕಿನ ಹೊನ್ನುಡಿಕೆ ಗ್ರಾಮದಲ್ಲಿ ಕನ್ನಡ ಸಂಘಟನೆಯವರು ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೌರಿಶಂಕರ್ ಈ ಹೇಳಿಕೆ ನೀಡಿದ್ದಾರೆ. ಇಂದಿನ ರಾಜಕೀಯ ಪರಿಸ್ಥಿತಿಗಳನ್ನು ಗಮನಿಸಿದಾಗ ನನ್ನ ವೈಯಕ್ತಿಕ ಅಭಿಪ್ರಾಯದ ಪ್ರಕಾರ ಮುಂದಿನ ಮುಖ್ಯಮಂತ್ರಿ ನಿಖಿಲ್ ಕುಮಾರಸ್ವಾಮಿ ಎಂದು ಭವಿಷ್ಯ ನುಡಿದಿದ್ದಾರೆ.
ಕುಮಾರಸ್ವಾಮಿ ಯಾವತ್ತೂ ಮುಖ್ಯಮಂತ್ರಿ ಆಗಿರುತ್ತಾರೆ. ಆದರೆ ನಿಖಿಲ್ ಮುಂದಿನ ಮುಖ್ಯಮಂತ್ರಿ ಅಂದರು. ಟೀ ಮಾರಿದವರು ಈ ದೇಶದ ಪ್ರಧಾನಿಯಾಗಬೇಕಾದರೆ ಸಾವಿರಾರು ರೈತರ ಸಾಲ ಮನ್ನಾ ಮಾಡಿದ ಕುಮಾರಣ್ಣನ ಏಕಚಕ್ರಾಧಿಪತಿ ಮಾಡಲು ಸಾಧ್ಯ ಇಲ್ವಾ ಎಂದು ಅವರು ಪ್ರಶ್ನಿಸಿದ್ದಾರೆ. ಕುಮಾರಣ್ಣನ ಒಳ್ಳೆತನ ಕರ್ನಾಟಕ ರಾಜ್ಯದಲ್ಲಿ ಒಂದು ದಿನ ಗೆದ್ದೆ ಗೆಲ್ಲುತ್ತದೆ ಎಂದು ಗೌರಿಶಂಕರ್ ವಿಶ್ವಾಸ ವ್ಯಕ್ತಪಡಿಸಿದರು.
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…
ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…
ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…
ಉಡುಪಿ: ಸಂತೆಕಟ್ಟೆ ಅಂಡರ್ಪಾಸ್ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…