ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಎಲ್ಲರ ಗಮನ ಸೆಳೆದಿದ್ದ ಮಂಡ್ಯ ಕ್ಷೇತ್ರ ಈಗ ಮತ್ತೆ ಎಲ್ಲರೂ ಇತ್ತ ನೋಡುವಂತೆ ಮಾಡುತ್ತಿದೆ. ಮತದಾನೋತ್ತರ ಸಮೀಕ್ಷೆ ಮೈತ್ರಿ ಅಭ್ಯರ್ಥಿ ನಿಖಿಲ್ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದ್ದು, ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ಅಭಿಮಾನಿಗಳು ಮೇಕೆ ಬಿಟ್ಟು ಹರಕೆ ಹೊತ್ತುಕೊಳ್ಳುತ್ತಿದ್ದಾರೆ.
ನಿನ್ನೆ ಸುಮಲತಾ ಅಂಬರೀಷ್ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದರು. ಇಂದು ನಿಖಿಲ್ಕುಮಾರಸ್ವಾಮಿ ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ದೇವಾಲಯದಲ್ಲಿ ನಿಖಿಲ್ ಗೆಲುವಿಗಾಗಿ ಅಭಿಮಾನಿಗಳಿಂದ ಉರುಳು ಸೇವೆ, ಆರತಿ ಉಕ್ಕಡದ ಅಹಲ್ಯದೇವಿಗೆ ಪೂಜೆ, ಪ್ರಾರ್ಥನೆ ನಡೆಯುತ್ತಿದ್ದು, ಮೇಕೆಗಳನ್ನು ದೇವರಿಗೆ ಬಿಟ್ಟು ಹರಕೆ ಹೊತ್ತುಕೊಳ್ಳುತ್ತಿದ್ದಾರೆ.
ಚುನಾವಣೋತ್ತರ ಸಮೀಕ್ಷೆ ಆಧಾರದಲ್ಲಿ ನಿಖಿಲ್ಕುಮಾರಸ್ವಾಮಿ ಅಭಿಮಾನಿಗಳು ತಮ್ಮದೇ ಗೆಲುವು ಅನ್ನುತ್ತಿದ್ದು, ಇನ್ನೊಂದೆಡೆ ಸುಮಲತಾ ಅಭಿಮಾನಿಗಳು ಗೆಲುವು ತಮ್ಮದೆನ್ನುತ್ತಿದ್ದಾರೆ.
ಉದ್ಯಾವರ : ರಸ್ತೆ ದಾಟುತ್ತಿದ್ದಾಗ ಕ್ರೇನ್ ಢಿಕ್ಕಿ ; ಮಹಿಳೆ ಸಾವು ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಗುಡ್ಡೆಯಂಗಡಿ ಬಳಿ ಗುರುವಾರ…
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…