ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಎಲ್ಲರ ಗಮನ ಸೆಳೆದಿದ್ದ ಮಂಡ್ಯ ಕ್ಷೇತ್ರ ಈಗ ಮತ್ತೆ ಎಲ್ಲರೂ ಇತ್ತ ನೋಡುವಂತೆ ಮಾಡುತ್ತಿದೆ. ಮತದಾನೋತ್ತರ ಸಮೀಕ್ಷೆ ಮೈತ್ರಿ ಅಭ್ಯರ್ಥಿ ನಿಖಿಲ್ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದ್ದು, ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ಅಭಿಮಾನಿಗಳು ಮೇಕೆ ಬಿಟ್ಟು ಹರಕೆ ಹೊತ್ತುಕೊಳ್ಳುತ್ತಿದ್ದಾರೆ.
ನಿನ್ನೆ ಸುಮಲತಾ ಅಂಬರೀಷ್ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದ್ದರು. ಇಂದು ನಿಖಿಲ್ಕುಮಾರಸ್ವಾಮಿ ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ದೇವಾಲಯದಲ್ಲಿ ನಿಖಿಲ್ ಗೆಲುವಿಗಾಗಿ ಅಭಿಮಾನಿಗಳಿಂದ ಉರುಳು ಸೇವೆ, ಆರತಿ ಉಕ್ಕಡದ ಅಹಲ್ಯದೇವಿಗೆ ಪೂಜೆ, ಪ್ರಾರ್ಥನೆ ನಡೆಯುತ್ತಿದ್ದು, ಮೇಕೆಗಳನ್ನು ದೇವರಿಗೆ ಬಿಟ್ಟು ಹರಕೆ ಹೊತ್ತುಕೊಳ್ಳುತ್ತಿದ್ದಾರೆ.
ಚುನಾವಣೋತ್ತರ ಸಮೀಕ್ಷೆ ಆಧಾರದಲ್ಲಿ ನಿಖಿಲ್ಕುಮಾರಸ್ವಾಮಿ ಅಭಿಮಾನಿಗಳು ತಮ್ಮದೇ ಗೆಲುವು ಅನ್ನುತ್ತಿದ್ದು, ಇನ್ನೊಂದೆಡೆ ಸುಮಲತಾ ಅಭಿಮಾನಿಗಳು ಗೆಲುವು ತಮ್ಮದೆನ್ನುತ್ತಿದ್ದಾರೆ.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…