Featured

ನಿಗದಿತ ವೇಳಾಪಟ್ಟಿಯಂತೆ ಮೇ. 16 ರಿಂದಲೇ ಶಾಲೆಗಳು ಪ್ರಾರಂಭ : ಶಿಕ್ಷಣ ಸಚಿವ – Vishwanews24

ನಿಗದಿತ ವೇಳಾಪಟ್ಟಿಯಂತೆ ಮೇ. 16 ರಿಂದಲೇ ಶಾಲೆಗಳು ಪ್ರಾರಂಭ : ಶಿಕ್ಷಣ ಸಚಿವ – Vishwanews24

ಬೆಂಗಳೂರು : ಕರ್ನಾಟಕದ ಕೆಲವು ಭಾಗಗಳಲ್ಲಿ ಏರುತ್ತಿರುವ ತಾಪಮಾನವು ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ಶೈಕ್ಷಣಿಕ ವೇಳಾಪಟ್ಟಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾನಾಡಿದ ಅವರು, 2022-23 ನೇ ಸಾಲಿನ ತರಗತಿಗಳು ಮೇ 16 ರಂದು ನಿಗದಿತ ವೇಳಾಪಟ್ಟಿಯಂತೆ ಪ್ರಾರಂಭವಾಗಲಿವೆ. ಅದರಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ, ‘ಶೈಕ್ಷಣಿಕ ವರ್ಷದ ಆರಂಭವನ್ನು ವಿಳಂಬಗೊಳಿಸುವಂತೆ ಸರ್ಕಾರಕ್ಕೆ ಯಾವುದೇ ಮನವಿಗಳು ಬಂದಿಲ್ಲ. ಹವಾಮಾನ ಇಲಾಖೆ ತಾಪಮಾನ ಏರಿಕೆಯ ಬಗ್ಗೆ ಯಾವುದೇ ಮುನ್ಸೂಚನೆ ನೀಡಿಲ್ಲ ಎಂದರು.

ಇನ್ನು ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಲ್ಲಿ ಕಲಿಕಾ ಮಟ್ಟದಲ್ಲಿನ ನಷ್ಟವನ್ನು ಸರಿದೂಗಿಸಲು ಇಲಾಖೆ ಬೇಸಿಗೆ ರಜಾದಿನಗಳನ್ನು 15 ದಿನಗಳವರೆಗೆ ಕಡಿತಗೊಳಿಸಿದೆ.

Vishwa News 24

Recent Posts

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ -vishwanews24

ಮುದರಂಗಡಿ ಡೇವಿಡ್‌ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್‌…

1 hour ago

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…

1 hour ago

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ -vishwanews24

ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…

2 hours ago

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ -vishwanews24

ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…

2 hours ago

ಶಿರ್ವ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು -vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…

2 hours ago

ಕೊಟ್ಟಿಗೆಹಾರ: ಭೀಕರ ರಸ್ತೆ ಅಪಘಾತ ; ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು -vishwanews24

ಕೊಟ್ಟಿಗೆಹಾರ: ಭೀಕರ ರಸ್ತೆ ಅಪಘಾತ ; ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು ಕೊಟ್ಟಿಗೆಹಾರ: ವಿಲ್ಪುರಂ - ಮಂಗಳೂರು…

2 hours ago