Featured

ನಿಗದಿತ ಸಮಯಕ್ಕೆ ಶಾಲೆಗೆ  ಬಾರದೇ, ಗೈರು ಹಾಜರಾಗುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ : ಸಚಿವ ಬಿ.ಸಿ ನಾಗೇಶ್ ಎಚ್ಚರಿಕೆ – Vishwanews24

ನಿಗದಿತ ಸಮಯಕ್ಕೆ ಶಾಲೆಗೆ  ಬಾರದೇ, ಗೈರು ಹಾಜರಾಗುವ ಶಿಕ್ಷಕರ ವಿರುದ್ಧ ಕಠಿಣ ಕ್ರಮ :

ಸಚಿವ ಬಿ.ಸಿ ನಾಗೇಶ್ ಎಚ್ಚರಿಕೆ

ಬೆಂಗಳೂರು: ಶಾಲೆಗಳಿಗೆ ನಿಗದಿತ ಸಮಯಕ್ಕೆ ಬಾರದೇ ಹಾಗೂ ಕೆಲಸಕ್ಕೆ ಗೈರು ಹಾಜರಾಗುವ ಶಿಕ್ಷಕರ  ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್  ಖಡಕ್ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿರುವಂತ ಅವರು, ಶಾಲೆಗಳಿಗೆ ಸಮಯಕ್ಕೆ ಸರಿಯಾಗಿ ಶಿಕ್ಷಕರು ಹಾಜರಾಗಬೇಕು. ಪದೇ ಪದೇ ಗೈರು ಹಾಜರಾಗಬಾರದು. ಹೀಗೆ ಮಾಡುವ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಲು ಎಲ್ಲಾ ಜಿಲ್ಲೆ, ತಾಲೂಕು ಮಟ್ಟದ ಅಧಿಕಾರಿಗಳಿಗೆ ಸೂಚಿಸುವಂತೆ ತಿಳಿಸಿದ್ದಾರೆ.

ಇನ್ನೂ ಸಮಯಕ್ಕೆ ಸರಿಯಾಗಿ ಹಾಜರಾಗದಿರುವ ಹಾಗೂ ಮಕ್ಕಳು ಶಾಲಾವರಣದಲ್ಲಿ ಶಿಕ್ಷಕರಿಗಾಗಿ ಕಾಯುತ್ತಾ ಕೂರುವುದನ್ನು ಗಮನಿಸಿದ್ದೇನೆ. ಈ ಹಿನ್ನಲೆಯಲ್ಲಿಯೇ ಶಿಕ್ಷಕರು ಸಮಯಕ್ಕೆ ಸರಿಯಾಗಿ ಬರಬೇಕು. ಗೈರು ಹಾಜರಾಗದಂತೆ ಕ್ರಮ ಕೈಗೊಳ್ಳಲು ಖಡಕ್ ಸೂಚನೆ ನೀಡಿದ್ದಾರೆ.

ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ : ಆರೋಪಿಗಳಿಗೆ ಆಶ್ರಯ ನೀಡಿದ್ದಇನ್ನೋರ್ವನ ಬಂಧನ – Vishwanews24

Vishwa News 24

Recent Posts

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

3 minutes ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

11 minutes ago

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

18 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

18 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

18 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

18 hours ago