ಬೆಂಗಳೂರು : ನಿಗದಿಯಂತೆ ರಾಜ್ಯದಲ್ಲಿ ಜನವರಿ 1ರಿಂದಲೇ ಶಾಲಾ-ಕಾಲೇಜು ಆರಂಭಿಸಲಾಗುತ್ತಿದೆ. ಈ ಬಗ್ಗೆ ಯಾವುದೇ ಬದಲಾವಣೆ ಇಲ್ಲ. ಯಾವುದೇ ಗೊಂದಲಕ್ಕೂ ಪೋಷಕರು ಒಳಗಾಗಬಾರದು. ಈಗಾಗಲೇ ನಿರ್ಧರಿಸಿದಂತೆ ಜನವರಿ 1ರಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಿಸಲಾಗುತ್ತದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜನವರಿ 1ರಿಂದಲೇ ನಿಗದಿಯಂತೆ ಶಾಲಾ-ಕಾಲೇಜು ಆರಂಭಿಸಲಾಗುತ್ತಿದೆ. ಶಾಲೆ ಆರಂಭಿಸುವ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಶಾಲಾ ಆರಂಭದ ಬಗ್ಗೆ ಈಗಾಗಲೇ ನಿರ್ಧಾರ ಮಾಡಲಾಗಿದೆ. ಅದರಂತೆಯೇ ಜನವರಿ 1ರಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಿಸಲಾಗುತ್ತದೆ. ಆದ್ರೂ ಮತ್ತೊಮ್ಮೆ ಚರ್ಚೆ ಮಾಡಲಾಗುತ್ತದೆ ಎಂದು ಸ್ಪಷ್ಟ ಪಡಿಸುವ ಮೂಲಕ, ಪೋಷಕರ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…