ವಾರಾಣಸಿ:ನನಗೆ ಜಯ ಸಾಧಿಸುವ ಸಂಪೂರ್ಣ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ದ ಕಣಕ್ಕಿಳಿದಿರುವ ಮಾಜಿ ಬಿಎಸ್ ಎಫ್ ಯೋಧ ತೇಜ್ ಬಹದೂರ್ ಹೇಳಿಕೆ ನೀಡಿದ್ದಾರೆ
ಸಮಾಜವಾದಿ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಮಾಜಿ ಸೈನಿಕ ತೇಜ್ ಬಹದ್ದೂರ್ ಯಾದವ್, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಣಾಸಿಯಿಂದ ಸ್ಪರ್ಧಿಸಲು ಕಣಕ್ಕಿಳಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನಿಜವಾದ ಚೌಕಿದಾರ. 21 ವರ್ಷ ದೇಶದ ಗಡಿಯಲ್ಲಿದ್ದು ರಕ್ಷಣೆ ಮಾಡಿದ್ದೇನೆ. ಹೀಗಾಗಿ ತಾವೇ ನಿಜವಾದ ಚೌಕಿದಾರ ಎಂದು ಹೇಳಿದ್ದಾರೆ.
ಈ ಹಿಂದೆ ನಾನು ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ್ದೇನೆ. ಚೌಕಿದಾರ ಎಂಬ ಪದ ಮೋದಿ ಅವರಿಗೆ ಹೊಂದಿಕೆಯಾಗುವುದಿಲ್ಲ. ನಾನು ಯಾವುದೇ ಪಕ್ಷದ ಗುಲಾಮನಾಗಲು ಬಯಸುವುದಿಲ್ಲ. ಹೀಗಾಗಿ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ. ಜಯಗಳಿಸುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ನಮ್ಮ ವಿಚಾರಗಳು ಸೈನಿಕರು, ರೈತರು ಮತ್ತು ಯುವಜನತೆಯ ಉದ್ಯೋಗಕ್ಕೆ ಸಂಬಂಧಿಸಿದ್ದಾಗಿವೆ. ಜನತೆ ಯಾರು ನಿಜವಾದ ಚೌಕೀದಾರ್ ಎನ್ನುವುದನ್ನು ನಿರ್ಣಯಿಸುತ್ತಾರೆ ಎಂದು ಎಎನ್ಐಗೆ ಹೇಳಿಕೆ ನೀಡಿದ್ದಾರೆ.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…