ನವದೆಹಲಿ: ಮಹಾತ್ಮಾ ಗಾಂಧೀಯವರ 149 ನೇ ವರ್ಷಾಚರಣೆ ಅಂಗವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂದೇಶ ರವಾನಿಸಿದ್ದು, ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ ಮತ್ತು ಆದರ್ಶಗಳನ್ನು ನಿಜವಾದ ದೇಶಪ್ರೇಮಿಗಳು ರಕ್ಷಿಸಬೇಕು ಎಂದು ಹೇಳಿದ್ದಾರೆ.
ಗಾಂಧೀಜಿಯವರು ಕೇವಲ ಒಂದು ಅಮೂಲ್ಯ ಪ್ರತಿಮೆಯಲ್ಲ. ಅವರು ತಮ್ಮದೇ ಆದ ವಿಚಾರಗಳು ಮತ್ತು ಮೌಲ್ಯಗಳೊಂದಿಗೆ ಬದುಕಿ ಭಾರತದಾದ್ಯಂತ ಅವುಗಳ ಹರಿವಿಗೆ ಕಾರಣರಾಗಿದ್ದಾರೆ. ಸತ್ಯ ಮತ್ತು ಅಹಿಂಸೆಯ ಪರವಾಗಿ ಅವರು ಜೀವಿಸುತ್ತಿದ್ದರು. ದೇಶದ ಭದ್ರ ಬುನಾದಿಗಾಗಿಯೇ ತಮ್ಮ ಪ್ರಾಣ ತೆತ್ತರು. ಹಾಗಾಗಿ ಅವರ ಆದರ್ಶಗಳನ್ನು ನಿಜವಾದ ದೇಶ ಪ್ರೇಮಿಗಳು ರಕ್ಷಿಸಬೇಕಿದೆ ಎಂದು ತಿಳಿಸಿದ್ದಾರೆ.
ರಾಹುಲ್ ಗಾಂಧಿ, ತಾಯಿ ಮತ್ತು ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ದೆಹಲಿಯ ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ತೆರಳಿ ಗೌರವ ಸಲ್ಲಿಸಿದರು..
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…