ನವದೆಹಲಿ: ಮಹಾತ್ಮಾ ಗಾಂಧೀಯವರ 149 ನೇ ವರ್ಷಾಚರಣೆ ಅಂಗವಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂದೇಶ ರವಾನಿಸಿದ್ದು, ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ ಮತ್ತು ಆದರ್ಶಗಳನ್ನು ನಿಜವಾದ ದೇಶಪ್ರೇಮಿಗಳು ರಕ್ಷಿಸಬೇಕು ಎಂದು ಹೇಳಿದ್ದಾರೆ.
ಗಾಂಧೀಜಿಯವರು ಕೇವಲ ಒಂದು ಅಮೂಲ್ಯ ಪ್ರತಿಮೆಯಲ್ಲ. ಅವರು ತಮ್ಮದೇ ಆದ ವಿಚಾರಗಳು ಮತ್ತು ಮೌಲ್ಯಗಳೊಂದಿಗೆ ಬದುಕಿ ಭಾರತದಾದ್ಯಂತ ಅವುಗಳ ಹರಿವಿಗೆ ಕಾರಣರಾಗಿದ್ದಾರೆ. ಸತ್ಯ ಮತ್ತು ಅಹಿಂಸೆಯ ಪರವಾಗಿ ಅವರು ಜೀವಿಸುತ್ತಿದ್ದರು. ದೇಶದ ಭದ್ರ ಬುನಾದಿಗಾಗಿಯೇ ತಮ್ಮ ಪ್ರಾಣ ತೆತ್ತರು. ಹಾಗಾಗಿ ಅವರ ಆದರ್ಶಗಳನ್ನು ನಿಜವಾದ ದೇಶ ಪ್ರೇಮಿಗಳು ರಕ್ಷಿಸಬೇಕಿದೆ ಎಂದು ತಿಳಿಸಿದ್ದಾರೆ.
ರಾಹುಲ್ ಗಾಂಧಿ, ತಾಯಿ ಮತ್ತು ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ದೆಹಲಿಯ ರಾಜ್ಘಾಟ್ನಲ್ಲಿರುವ ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ತೆರಳಿ ಗೌರವ ಸಲ್ಲಿಸಿದರು..
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…