ಚಿಕ್ಕಮಗಳೂರು: ಪ್ರತಿಭಟನೆಯ ನೇತೃತ್ವವನ್ನ ರೈತರು ವಹಿಸಿಲ್ಲ ಅನ್ನೋದಕ್ಕೆ ನಿನ್ನೆ ಘಟನೆಯೇ ಸಾಕ್ಷಿ. ಕೆಂಪು ಕೋಟೆ ಹತ್ತಿದವರು ಯಾರೂ ರೈತರಲ್ಲ. ಗಣರಾಜ್ಯ ತ್ರಿವರ್ಣ ಧ್ವಜ ಹಾರಿಸುವ ದಿನವೇ ಕೆಟ್ಟ ಘಟನೆ ನಡೆದಿರುವುದು ದುರಂತ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಆರಂಭದಿಂದಲೂ ಹೇಳುತ್ತಿದ್ದೆ. ಪ್ರತಿಭಟನೆಯ ನೇತೃತ್ವವನ್ನು ರೈತರು ವಹಿಸಿಲ್ಲ. ಉಮ್ಮರ್ ಖಾಲಿದ್ ಬಿಡುಗಡೆಗೊಳಿಸುವಂತೆ ದೇಶದ್ರೋಹಿ ಶಕ್ತಿ ವಹಿಸಿವೆ. ಕೆಂಪು ಕೋಟೆಗೆ ನುಗ್ಗಿ ರೈತರು ಕೆಟ್ಟ ಪದ್ಧತಿಯನ್ನ ಹಾಕಿಕೊಟ್ಟಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ 2 ಲಕ್ಷ ರೂ. ದೇಣಿಗೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ -Vishwanews24
ಕೆನಡಾದ ಖಲಿಸ್ತಾನ್ ಮೂವ್ಮೆಂಟ್ನವರು ಈ ಹೋರಾಟಕ್ಕೆ ಬೆಂಬಲ ಕೊಟ್ಟಿದ್ದಾರೆ. ಉಮ್ಮರ್ ಖಾಲಿದ್ಗೆ ಬೆಂಬಲ ಕೊಟ್ಟಿದ್ದವರು ಅವರು ಇದಕ್ಕೆ ಬೆಂಬಲ ಕೊಟ್ಟಿದ್ದಾರೆ. ಈಶಾನ್ಯ ರಾಜ್ಯಗಳಲ್ಲಿ ಭಾರತ ವಿರೋಧಿ ಚಟುವಟಿಕೆ ಮಾಡುತ್ತಿದ್ದವರು ಭಾಗಿಯಾಗಿದ್ದಾರೆ. ಜೆಎನ್ಯುನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದವರು ಇದರಲ್ಲಿ ಜೋಡಣೆಯಾಗಿದ್ದಾರೆ.
ನಾವು ಆರಂಭದಿಂದಲೂ ಹೇಳಿಕೊಂಡು ಬಂದಿದ್ದು ಇವತ್ತು ಸಾಭೀತಾಗಿದೆ. ನಿಜವಾದ ರೈತರು ಹಿಂಸಾಚಾರ ನಡೆಸಲು ಸಾಧ್ಯವಿಲ್ಲ. ರೈತರ ಹೆಸರಲ್ಲಿ ಈ ಪ್ರತಿಭಟನೆಯ ದಿಕ್ಕು ತಪ್ಪಿಸುವ ಕೆಲಸ ನಡೆಯುತ್ತಿದೆ ಎಂದು ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]