Featured

ನಿಟ್ಟೂರು ಪ್ರೌಢಶಾಲೆಯಲ್ಲಿ ಶ್ರೀ ಪಿ.ಎಲ್. ಅಣ್ಣಾಜಿ ರಾವ್ ದತ್ತಿನಿಧಿ ವಿದ್ಯಾರ್ಥಿವೇತನ ವಿತರಣೆ -Vishwanews24

ನಿಟ್ಟೂರು ಪ್ರೌಢಶಾಲೆಯಲ್ಲಿ ಶ್ರೀ ಪಿ.ಎಲ್. ಅಣ್ಣಾಜಿ ರಾವ್ ದತ್ತಿನಿಧಿ ವಿದ್ಯಾರ್ಥಿವೇತನ ವಿತರಣೆ -Vishwanews24

ಉಡುಪಿ : ಶಾಲೆಯಲ್ಲಿ ದಿನಾಂಕ ೨೬-೦೧-೨೦೨೧ರಂದು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ೨೫ ವಿದ್ಯಾರ್ಥಿಗಳಿಗೆ ಶ್ರೀ ಪಿ.ಲ್. ಅಣ್ಣಾಜಿ ರಾವ್ ದತ್ತಿನಿಧಿಯಿಂದ ತಲಾ ಒಂದುಸಾವಿರ ರೂಪಾಯಿ ವಿದ್ಯಾರ್ಥಿವೇತನವನ್ನು ಶಾಲೆಯ ಹಳೆವಿದ್ಯಾರ್ಥಿ ಗಿರೀಶ್ ಶೆಣೈ ವಿತರಿಸಿದರು.,

ವಿದ್ಯಾರ್ಥಿಗಳು ತಮ್ಮ ಬಡತನವನ್ನು ಲೆಕ್ಕಿಸದೆ ಕಲಿಕೆಯಲ್ಲಿ ಸಾಧನೆಗೈಯಬೇಕು. ಸಮಸ್ಯೆಗಳನ್ನು ಸವಾಲಾಗಿ ಸ್ವೀಕರಿಸಿ, ಎಲ್ಲ ಅವಕಾಶಗಳನ್ನು ಬಳಸಿಕೊಂಡು     ವ್ಯಕ್ತಿತ್ವ ವಿಕಸಿಸಿಕೊಳ್ಳಬೇಕು ಎಂದರು. ಶಿಕ್ಷಕ ಎಚ್.ಎನ್. ಶೃಂಗೇಶ್ವರ ಪ್ರ‍್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಮುಖ್ಯೋಪಾಧ್ಯಾಯಿನಿ ಶ್ರೀಮತಿ ಅನಸೂಯ ಧನ್ಯವಾದ ಸಮರ್ಪಿಸಿದರು.

Vishwa News 24

Recent Posts

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

50 seconds ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

20 minutes ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

38 minutes ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

46 minutes ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

1 hour ago

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ – vishwanews24

ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್‌ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…

3 hours ago