ಮಂಗಳೂರು: 60 ಕಿಲೋ ಮೀಟರ್ ಅಂತರದಲ್ಲಿರುವ ಟೋಲ್ ಗೇಟ್ ಗಳನ್ನು ಬಂದ್ ಮಾಡುವುದಾಗಿ ಹೇಳಿಕೆ ನೀಡಿದ್ದ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಗಡುವು ಮುಗಿದಿದ್ದರೂ ಮಂಗಳೂರು ಹೊರವಲಯದ ಸುರತ್ಕಲ್ ಟೋಲ್ಗೇಟ್ನಲ್ಲಿ ಟೋಲ್ ಸಂಗ್ರಹ ಇನ್ನೂ ಮುಂದುವರಿದಿದೆ ಎಂದು ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ಆರೋಪಿಸಿದೆ.
ಸಂಸದ ನಳಿನ್ಕುಮಾರ್ ಕಟೀಲ್, ಶಾಸಕ ಡಾ. ವೈ. ಭರತ್ ಶೆಟ್ಟಿ ಅವರಿಗೆ ಕೊಟ್ಟ ಮಾತಿನಂತೆ ಟೋಲ್ಗೇಟ್ ತೆರವುಗೊಳಿಸಲು ಆಗಲಿಲ್ಲ. ಪ್ರಸ್ತುತ ಇನ್ನೊಂದು ಅವಕಾಶ ಇದ್ದು, ಸುರತ್ಕಲ್ ಟೋಲ್ ಸಂಗ್ರಹ ಗುತ್ತಿಗೆ ಇನ್ನೊಂದು ವಾರದಲ್ಲಿ ಮುಗಿಯುತ್ತದೆ. ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಗುರುವಾರ (ಜೂನ್ 23) ಟೆಂಡರ್ ತೆರೆಯಲಾಗುತ್ತದೆ. ಲಭ್ಯ ಮಾಹಿತಿಯಂತೆ ಯಾವ ಗುತ್ತಿಗೆದಾರನೂ ಟೋಲ್ ಸಂಗ್ರಹ ಗುತ್ತಿಗೆ ಪಡೆಯಲು ಅರ್ಜಿ ಹಾಕಿಲ್ಲ. ಈ ಸಂದರ್ಭದಲ್ಲಿ ಸುರತ್ಕಲ್ ಟೋಲ್ ಕೇಂದ್ರವನ್ನು ಬಂದ್ ಮಾಡಬಹುದು’ ಎಂದು ಸಲಹೆ ನೀಡಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…