ಮಂಗಳೂರು: 60 ಕಿಲೋ ಮೀಟರ್ ಅಂತರದಲ್ಲಿರುವ ಟೋಲ್ ಗೇಟ್ ಗಳನ್ನು ಬಂದ್ ಮಾಡುವುದಾಗಿ ಹೇಳಿಕೆ ನೀಡಿದ್ದ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಗಡುವು ಮುಗಿದಿದ್ದರೂ ಮಂಗಳೂರು ಹೊರವಲಯದ ಸುರತ್ಕಲ್ ಟೋಲ್ಗೇಟ್ನಲ್ಲಿ ಟೋಲ್ ಸಂಗ್ರಹ ಇನ್ನೂ ಮುಂದುವರಿದಿದೆ ಎಂದು ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ಆರೋಪಿಸಿದೆ.
ಸಂಸದ ನಳಿನ್ಕುಮಾರ್ ಕಟೀಲ್, ಶಾಸಕ ಡಾ. ವೈ. ಭರತ್ ಶೆಟ್ಟಿ ಅವರಿಗೆ ಕೊಟ್ಟ ಮಾತಿನಂತೆ ಟೋಲ್ಗೇಟ್ ತೆರವುಗೊಳಿಸಲು ಆಗಲಿಲ್ಲ. ಪ್ರಸ್ತುತ ಇನ್ನೊಂದು ಅವಕಾಶ ಇದ್ದು, ಸುರತ್ಕಲ್ ಟೋಲ್ ಸಂಗ್ರಹ ಗುತ್ತಿಗೆ ಇನ್ನೊಂದು ವಾರದಲ್ಲಿ ಮುಗಿಯುತ್ತದೆ. ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಗುರುವಾರ (ಜೂನ್ 23) ಟೆಂಡರ್ ತೆರೆಯಲಾಗುತ್ತದೆ. ಲಭ್ಯ ಮಾಹಿತಿಯಂತೆ ಯಾವ ಗುತ್ತಿಗೆದಾರನೂ ಟೋಲ್ ಸಂಗ್ರಹ ಗುತ್ತಿಗೆ ಪಡೆಯಲು ಅರ್ಜಿ ಹಾಕಿಲ್ಲ. ಈ ಸಂದರ್ಭದಲ್ಲಿ ಸುರತ್ಕಲ್ ಟೋಲ್ ಕೇಂದ್ರವನ್ನು ಬಂದ್ ಮಾಡಬಹುದು’ ಎಂದು ಸಲಹೆ ನೀಡಿದೆ.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…