ಮಂಗಳೂರು: 60 ಕಿಲೋ ಮೀಟರ್ ಅಂತರದಲ್ಲಿರುವ ಟೋಲ್ ಗೇಟ್ ಗಳನ್ನು ಬಂದ್ ಮಾಡುವುದಾಗಿ ಹೇಳಿಕೆ ನೀಡಿದ್ದ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಗಡುವು ಮುಗಿದಿದ್ದರೂ ಮಂಗಳೂರು ಹೊರವಲಯದ ಸುರತ್ಕಲ್ ಟೋಲ್ಗೇಟ್ನಲ್ಲಿ ಟೋಲ್ ಸಂಗ್ರಹ ಇನ್ನೂ ಮುಂದುವರಿದಿದೆ ಎಂದು ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿ ಆರೋಪಿಸಿದೆ.
ಸಂಸದ ನಳಿನ್ಕುಮಾರ್ ಕಟೀಲ್, ಶಾಸಕ ಡಾ. ವೈ. ಭರತ್ ಶೆಟ್ಟಿ ಅವರಿಗೆ ಕೊಟ್ಟ ಮಾತಿನಂತೆ ಟೋಲ್ಗೇಟ್ ತೆರವುಗೊಳಿಸಲು ಆಗಲಿಲ್ಲ. ಪ್ರಸ್ತುತ ಇನ್ನೊಂದು ಅವಕಾಶ ಇದ್ದು, ಸುರತ್ಕಲ್ ಟೋಲ್ ಸಂಗ್ರಹ ಗುತ್ತಿಗೆ ಇನ್ನೊಂದು ವಾರದಲ್ಲಿ ಮುಗಿಯುತ್ತದೆ. ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಗುರುವಾರ (ಜೂನ್ 23) ಟೆಂಡರ್ ತೆರೆಯಲಾಗುತ್ತದೆ. ಲಭ್ಯ ಮಾಹಿತಿಯಂತೆ ಯಾವ ಗುತ್ತಿಗೆದಾರನೂ ಟೋಲ್ ಸಂಗ್ರಹ ಗುತ್ತಿಗೆ ಪಡೆಯಲು ಅರ್ಜಿ ಹಾಕಿಲ್ಲ. ಈ ಸಂದರ್ಭದಲ್ಲಿ ಸುರತ್ಕಲ್ ಟೋಲ್ ಕೇಂದ್ರವನ್ನು ಬಂದ್ ಮಾಡಬಹುದು’ ಎಂದು ಸಲಹೆ ನೀಡಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…