ಹೊಸದಿಲ್ಲಿ: ಬಿಹಾರಕ್ಕೆ ವಿಶೇಷ ಸ್ಥಾನಮಾನವನ್ನು ಖಚಿತಪಡಿಸಿಕೊಳ್ಳಲು ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎನ್ಡಿಎ ಯಲ್ಲಿ ತಮ್ಮ “ಕಿಂಗ್ಮೇಕರ್” ಸ್ಥಾನವನ್ನು ಬಳಸಿಕೊಳ್ಳಬೇಕು ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.
“ಎನ್ಡಿಎಗೆ ಸಂಖ್ಯಾಬಲವಿದೆ ಹಾಗೂ ಕೇಂದ್ರದಲ್ಲಿ ರಚಿಸಲಾಗುವ ಸರ್ಕಾರ ಬಿಹಾರದ ಆಗ್ರಹ ಈಡೇರಿಸಿ ಅದಕ್ಕೆ ವಿಶೇಷ ಸ್ಥಾನಮಾನ ನೀಡಬೇಕು. ನಿತೀಶ್ ಕುಮಾರ್ ಕಿಂಗ್ಮೇಕರ್ ಆಗಿದ್ದರೆ ಬಿಹಾರಕ್ಕೆ ವಿಶೇಷ ಸ್ಥಾನಮಾನ ಗಿಟ್ಟಿಸುವ ಜೊತೆಗೆ ಇಡೀ ದೇಶದಲ್ಲಿ ಜಾತಿ ಜನಗಣತಿ ನಡೆಸುವಂತೆ ನೋಡಿಕೊಳ್ಳಬೇಕು ಎಂದು ಯಾದವ್ ಹೇಳಿದರು.
“ಮೋದಿ ಮ್ಯಾಜಿಕ್ ಮುಗಿದಿದೆ, ಈಗ ಅವರು ಸರ್ಕಾರ ರಚನೆಗೆ ಮಿತ್ರಪಕ್ಷಗಳನ್ನು ಅವಲಂಬಿಸಬೇಕಿದೆ,” ಎಂದು ತೇಜಸ್ವಿ ಯಾದವ್ ಹೇಳಿದರು.
ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಸವರಾಜ ಹೊರಟ್ಟಿ ಬೆಂಗಳೂರು, : ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ…
ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯು.ಟಿ. ಖಾದರ್ ಭೇಟಿ, ಪರಿಶೀಲನೆ ಕಾಪು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ…
ಮುದರಂಗಡಿ : ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು ಶಿರ್ವ: ಕಾಂಗ್ರೆಸ್ ಮುಖಂಡ, ಉದ್ಯಮಿ ಡೇವಿಡ್…
ಕಾಪು ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಬೀದಿನಾಯಿಗಳು-ಪ್ರತಿದಿನ ಹತ್ತಾರು ಪ್ರಕರಣಗಳು ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ವಿಶೇಷವಾಗಿ ಕಾಪು ಪೇಟೆ ಹಾಗೂ…
ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್ ಖಂಡ್ರೆ ಸೂಚನೆ ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ…
ಮೂಡುಬಿದಿರೆ : ನಾಳೆ (ಆ. 7 ಹಾಗೂ 8 ರಂದು ) ದೇಶದ ಬೃಹತ್ ಉಚಿತ ಉದ್ಯೋಗ ಮೇಳ ಆಳ್ವಾಸ್…