ಹೊಸದಿಲ್ಲಿ: ಬಿಹಾರಕ್ಕೆ ವಿಶೇಷ ಸ್ಥಾನಮಾನವನ್ನು ಖಚಿತಪಡಿಸಿಕೊಳ್ಳಲು ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎನ್ಡಿಎ ಯಲ್ಲಿ ತಮ್ಮ “ಕಿಂಗ್ಮೇಕರ್” ಸ್ಥಾನವನ್ನು ಬಳಸಿಕೊಳ್ಳಬೇಕು ಎಂದು ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.
“ಎನ್ಡಿಎಗೆ ಸಂಖ್ಯಾಬಲವಿದೆ ಹಾಗೂ ಕೇಂದ್ರದಲ್ಲಿ ರಚಿಸಲಾಗುವ ಸರ್ಕಾರ ಬಿಹಾರದ ಆಗ್ರಹ ಈಡೇರಿಸಿ ಅದಕ್ಕೆ ವಿಶೇಷ ಸ್ಥಾನಮಾನ ನೀಡಬೇಕು. ನಿತೀಶ್ ಕುಮಾರ್ ಕಿಂಗ್ಮೇಕರ್ ಆಗಿದ್ದರೆ ಬಿಹಾರಕ್ಕೆ ವಿಶೇಷ ಸ್ಥಾನಮಾನ ಗಿಟ್ಟಿಸುವ ಜೊತೆಗೆ ಇಡೀ ದೇಶದಲ್ಲಿ ಜಾತಿ ಜನಗಣತಿ ನಡೆಸುವಂತೆ ನೋಡಿಕೊಳ್ಳಬೇಕು ಎಂದು ಯಾದವ್ ಹೇಳಿದರು.
“ಮೋದಿ ಮ್ಯಾಜಿಕ್ ಮುಗಿದಿದೆ, ಈಗ ಅವರು ಸರ್ಕಾರ ರಚನೆಗೆ ಮಿತ್ರಪಕ್ಷಗಳನ್ನು ಅವಲಂಬಿಸಬೇಕಿದೆ,” ಎಂದು ತೇಜಸ್ವಿ ಯಾದವ್ ಹೇಳಿದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…