ಹೊಸದಿಲ್ಲಿ, : ಭಕ್ತೆಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಇದೀಗ ಮತ್ತೊಂದು ವಿವಾದ ಎಬ್ಬಿಸಿದ್ದಾರೆ. ಮಂಗ, ಹಸು ಹಾಗೂ ಸಿಂಹಗಳನ್ನು ಕೂಡಾ ಸಂಸ್ಕೃತ ಮತ್ತು ತಮಿಳಿನಲ್ಲಿ ಮಾತನಾಡುವಂತೆ ಮಾಡಬಲ್ಲೆ ಎಂದು ನಿತ್ಯಾನಂದ ಹೇಳಿಕೊಂಡಿದ್ದಾರೆ.
ಈ ಕುರಿತ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹೊಸ ಲುಕ್ನೊಂದಿಗೆ ಕಾಣಿಸಿಕೊಂಡಿರುವ ನಿತ್ಯಾನಂದ, ಪ್ರೇಕ್ಷಕರಿಗೆ ಈ ವಿಚಿತ್ರ ಭರವಸೆ ನೀಡಿದಾಗ, ಪ್ರೇಕ್ಷಕರು ಪ್ರಚಂಡ ಕರತಾಡನದೊಂದಿಗೆ ಸ್ವಾಗತಿಸಿದರು.
“ನಾನು ಪ್ರಾತ್ಯಕ್ಷಿಕೆ ಮಾಡುತ್ತೇನೆ.. ಮಂಗಗಳು ಮತ್ತು ನಾವು ಹೊಂದಿರುವ ಹಲವು ಅಂಗಗಳನ್ನು ಹೊಂದಿದರ ಇತರ ಕೆಲ ಪ್ರಾಣಿಗಳಲ್ಲಿ ಕೂಡಾ ಅತೀಂದ್ರಿಯ ಸಂಶೋಧನೆ ಮೂಲಕ, ಈ ಅಂಗಾಂಗಗಳು ಬೆಳೆಯುವಂತೆ ಮಾಡಬಹುದು. ಅದನ್ನು ಸಾಧಿಸಿ ತೋರಿಸುತ್ತೇನೆ, ವೈಜ್ಞಾನಿಕ, ವೈದ್ಯಕೀಯ ಪರೀಕ್ಷೆ ಮತ್ತು ಸಂಶೋಧನೆ ಮೂಲಕ ದೃಢಪಡಿಸುತ್ತೇನೆ” ಎಂದು ಹೇಳುತ್ತಿರುವ ವೀಡಿಯೊ ವೈರಲ್ ಆಗಿದೆ.
ಆಕಸ್ಮಿಕವಾಗಿ ಪರೀಕ್ಷೆಗೆ ಒಳಪಡಿಸಿದ ಸಾಫ್ಟ್ವೇರ್ನ ನೆರವಿನಿಂದ ಈ ಸಂಶೋಧನೆ ಮಾಡಲಾಗಿದೆ ಎಂದು ಹೇಳಿದ್ದಾರೆ. “ಈ ಸಾಫ್ಟ್ವೇರನ್ನು ನಿನ್ನೆ ಪರೀಕ್ಷೆಗೆ ಒಳಪಡಿಸಿದ ನಂತರ ನಾನಿದನ್ನು ಘೋಷಿಸುತ್ತಿದ್ದೇನೆ. ನಿನ್ನೆ ನಾನು ಆಕಸ್ಮಿಕವಾಗಿ ಇದನ್ನು ಪರಿಶೀಲಿಸಿದೆ. ಇದು ಪರಿಪೂರ್ಣವಾಗಿ ಕೆಲಸ ಮಾಡುತ್ತದೆ. ಬರೆದಿಟ್ಟುಕೊಳ್ಳಿ, ಒಂದು ವರ್ಷದೊಳಗೆ ನಾನಿದನ್ನು ನಿರೂಪಿಸಬಲ್ಲೆ” ಎಂದು ಹೇಳಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…