ಬೆಂಗಳೂರು : ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ತಿಳಿಸಿದ ಕಾಂಗ್ರೇಸ್ ವಿರುದ್ದ ಇದೀಗ ಬಿಜೆಪಿ ಮುಖಂಡರು ಕಿಡಿಕಾರಿದ್ದು, ನಿಮಗೆ ತಾಕತ್ ಇದ್ರೆ ಭಜರಂಗದಳ ನಿಷೇಧ ಮಾಡಿ ನೋಡಿ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸವಾಲು ಹಾಕಿದ್ದಾರೆ.
ಇಂದು ಕಾಂಗ್ರೇಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಭಜರಂಗದಳ ನಿಷೇಧಿಸುವ ಕುರಿತು ಪ್ರಸ್ತಾಪಿಸಿತ್ತು. ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಶೋಭಾ ಕರಂದ್ಲಾಜೆ ಕೆಂಡಾಮಂಡಲರಾಗಿದ್ದಾರೆ.
ವಿನಾಶಕಾಲ ವಿಪರೀತ ಬುದ್ಧಿ ಅನ್ನುವಂತೆ ಇದೆ ಕಾಂಗ್ರೆಸ್ ನಡೆ. ಕಾಂಗ್ರೆಸ್ನ ವಿನಾಶ ಕಾಲ ಸಮೀಪಿಸಿದೆ. ಈಗಾಗಲೇ ಕೇಂದ್ರ ಸರ್ಕಾರ ಪಿಎಫ್ಐ ನಿಷೇಧ ಮಾಡಿದೆ. ಇವತ್ತು ಕಾಂಗ್ರೆಸ್ನವರು ಪಿಎಫ್ಐ ನಿಷೇಧ ಮಾಡ್ತೀವಿ. ಜತೆಗೆ ಭಜರಂಗದಳ ನಿಷೇಧ ಮಾಡ್ತೀವಿ ಎಂದಿದ್ದಾರೆ. ಕಾಂಗ್ರೆಸ್ನವರ ಟಾರ್ಗೆಟ್ ಇರೋದು ಪಿಎಫ್ಐ ಅಲ್ಲ, ಅವರ ಟಾರ್ಗೆಟ್ ಭಜರಂಗದಳ ಎಂದು ವಾಗ್ದಾಳಿ ನಡೆಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…