Featured

ನಿಮಗೆ ನಷ್ಟವಾದರೆ ಅದು ದೇಶಕ್ಕಾಗುವ ನಷ್ಟ ಎಂದು ಭಾವಿಸಿದ್ಧಿರಾ? : ಕಾಂಗ್ರೆಸ್ ಗೆ ಪ್ರಧಾನಿ ಮೋದಿ -Vishwanews24

ನವದೆಹಲಿ:ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಜನ ನೀಡಿದ ಬಹುಮತದ ತೀರ್ಪನ್ನು ಹಾಗೂ ಇವಿಎಂಗಳನ್ನು ಪ್ರಶ್ನಿಸಿದ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿ ತರಾಟೆಗೆ ತೆಗೆದುಕೊಂಡ ಪ್ರಸಂಗ ಬುಧವಾರ ಲೋಕಸಭೆಯಲ್ಲಿ ನಡೆಯಿತು.

ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಸದನದಲ್ಲಿ ಸಲ್ಲಿಸಲಾದ ವಂದನಾರ್ಪಣೆ ಭಾಷಣದ ಮೇಲೆ ಮಾತನಾಡುತ್ತ, ಲೋಕಸಭಾ ಚುನಾವಣೆಯಲ್ಲಿ ಚುನಾವಣೆಯಲ್ಲಿ ಪರಾಜಯಗೊಂಡಿರುವುದನ್ನು ಕಾಂಗ್ರೆಸ್ ಒಪ್ಪಿಕೊಳ್ಳುವಲ್ಲಿ ವಿಫಲವಾಗಿದೆ ಎಂದರು.

“ಕೆಲವು ಜನರು ಹೇಳುತ್ತಾರೆ, ನೀವು(ಬಿಜೆಪಿ) ಚುನಾವಣೆಯಲ್ಲಿ ಗೆದ್ದಿದ್ದೀರಿ. ಆದರೆ ದೇಶದ ಜನರಿಗೆ ಮತ್ತು ಪ್ರಜಾಪ್ರಭುತ್ವಕ್ಕಾದ ನಷ್ಟ ಎಂದು ಹೇಳಿದರುಇದು ದೇಶದ ಜನರು ನೀಡಿದ ಬಹುಮತದ ತೀರ್ಪನ್ನು ಅಗೌರವಿಸಿದಂತೆ ಎಂದು ಮೋದಿ ತಿರುಗೇಟು ನೀಡಿದರು.

ದೇಶಕ್ಕೆ ಯಾವಾಗ ನಷ್ಟವಾಗುತ್ತದೆ..ಹೀಗಾಗಿ ನಾನು ನಿಮಗೆ ಕೇಳುತ್ತೇನೆ. ವಯನಾಡ್ ಅನ್ನು ಕಳೆದುಕೊಂಡರೆ ಹಿಂದೂಸ್ತಾನಕ್ಕೆ ನಷ್ಟವಾಗುತ್ತದೆಯೇ? ರಾಯ್ ಬರೇಲಿ, ಬೆಹ್ರಾಮ್ ಪುರ್, ತಿರುವನಂತಪುರಂ ಅನ್ನು ಕಳೆದುಕೊಂಡರೆ ಹಿಂದೂಸ್ತಾನಕ್ಕೆ ನಷ್ಟಗಾಗುತ್ತದೆಯೇ? ಅಮೇಠಿಯಿಂದ ಹಿಂದೂಸ್ತಾನಕ್ಕೆ ಏನಾದರು ನಷ್ಟವಾಗುತ್ತದೆಯೇ? ಇದು ಯಾವ ಸೀಮೆಯ ವಾದ. ಒಂದು ವೇಳೆ ಕಾಂಗ್ರೆಸ್ ಗೆ ನಷ್ಟವಾದರೆ ಅದು ದೇಶಕ್ಕಾಗುವ ನಷ್ಟ ಎಂದು ಮೋದಿ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಪಕ್ಷದ ನನ್ನ ಮಿತ್ರರು ಹೇಗೆ ಆಲೋಚಿಸುತ್ತಿದೆ ಎಂದರೆ ಒಂದು ವೇಳೆ ಕಾಂಗ್ರೆಸ್ ಗೆಲುವು ಸಾಧಿಸದಿದ್ದರೆ, ಭಾರತ ಪರಾಜಯಗೊಂಡಂತೆಯೇ? ಭಾರತ ಮತ್ತು ಕಾಂಗ್ರೆಸ್ ಪಕ್ಷ ಒಂದೇ ಎಂದು ಭಾವಿಸಿದ್ದೀರಾ? ಇಲ್ಲ..ನೀವು (ಕಾಂಗ್ರೆಸ್) ನಮ್ಮ ಚುನಾವಣಾ ಪ್ರಕ್ರಿಯೆ ಹಾಗೂ ಪ್ರಜಾಪ್ರಭುತ್ವವನ್ನು ಗೌರವಿಸುವುದನ್ನು ಮುಖ್ಯ ಎಂದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago