Featured

ನಿಮ್ಮನ್ನು ನೀವೇ ಬದಲಾಯಿಸಿಕೊಳ್ಳಿ, ಇಲ್ಲದಿದ್ದರೆ ಬದಲಾವಣೆ ಆಗುತ್ತೆ: ಸಂಸತ್‌ ಅಧಿವೇಶನಕ್ಕೆ ಗೈರಾಗಿರುವ ಸಂಸದರಿಗೆ ಮೋದಿ ಎಚ್ಚರಿಕೆ – VIshwanews24

ನಿಮ್ಮನ್ನು ನೀವೇ ಬದಲಾಯಿಸಿಕೊಳ್ಳಿ, ಇಲ್ಲದಿದ್ದರೆ ಬದಲಾವಣೆ ಆಗುತ್ತೆ: ಸಂಸತ್‌ ಅಧಿವೇಶನಕ್ಕೆ ಗೈರಾಗಿರುವ ಸಂಸದರಿಗೆ ಮೋದಿ ಎಚ್ಚರಿಕೆ – VIshwanews24

ನವದೆಹಲಿ: ಪಾರ್ಲಿಮೆಂಟ್​ನ ಚಳಿಗಾಲದ ಅಧಿವೇಶನದಲ್ಲಿ ಸಂಸದರ ಹಾಜರಾತಿ ಕಡಿಮೆಯಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ​, ಅಧಿವೇಶನಕ್ಕೆ ಹಾಜರಾಗಲು ಎಲ್ಲಾ ಸಂಸದರು ಆದ್ಯತೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಇದೇ ವೇಳೆ, ನೀವೇ ಬದಲಾಗಿ, ಇಲ್ಲವೇ ಬದಲಾವಣೆಗೆ ಸಿದ್ಧರಾಗಿ ಎಂದು ಖಡಕ್‌ ಆಗಿ ಎಚ್ಚರಿಕೆ ಕೊಟ್ಟಿದ್ದಾರೆ.

ನೀವು ನಿಮ್ಮನ್ನು ಬದಲಿಸಿಕೊಳ್ಳಿ, ಬದಲಾಯಿಸಿಕೊಳ್ಳದಿದ್ದರೆ ಸರಿಯಾದ ಸಮಯದಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತದೆ” ಎಂದು ಬಿಜೆಪಿ ಸಂಸದರಿಗೆ ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ.

“ದಯವಿಟ್ಟು ಸಂಸತ್ತು ಹಾಗೂ ಸಭೆಗಳಲ್ಲಿ ನಿಯಮಿತವಾಗಿ ಪಾಲ್ಗೊಳ್ಳಿ. ಈ ಬಗ್ಗೆ ನಿರಂತರವಾಗಿ ಒತ್ತಡ ಹೇರುವುದು ಹಾಗೂ ನಿಮ್ಮನ್ನು ಮಕ್ಕಳಂತೆ ನಡೆಸಿಕೊಳ್ಳುವುದು ನನಗೆ ಒಳ್ಳೆಯದಲ್ಲ. ನೀವು ನಿಮ್ಮನ್ನು ಬದಲಾಯಿಸಿಕೊಳ್ಳದಿದ್ದರೆ ಸರಿಯಾದ ಸಮಯದಲ್ಲಿ ಬದಲಾವಣೆಗಳಾಗುತ್ತವೆ” ಎಂದು ಪ್ರಧಾನಿ ಹೇಳಿದರು.

ಈ ಅಧಿವೇಶನಕ್ಕಾಗಿ 12 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿದ ಮೇಲೆ ಸರಕಾರವು ವಿಪಕ್ಷಗಳಿಂದ ಆಕ್ರೋಶವನ್ನು ಎದುರಿಸುತ್ತಿದೆ.

 

Vishwa News 24

Recent Posts

ರೈಲ್ವೇ ಪ್ರಯಾಣಿಕರಿಗೆ ಶುಭಸುದ್ದಿ: ಬೆಂಗಳೂರು, ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರಕ್ಕೆ ಮುಹೂರ್ತ ಫಿಕ್ಸ್​ – vishwanews24

ಆಗಸ್ಟ್ 1ರಿಂದ ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲು ಸಂಚಾರ ಆರಂಭ ಬೆಂಗಳೂರು: ಭಾರಿ ನಿರೀಕ್ಷೆ ಹೊಂದಿದ್ದ ಮತ್ತು…

18 hours ago

ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ : ಪ್ರಸಾದ್ ರಾಜ್ ಕಾಂಚನ್ – vishwanews24

ಉಡುಪಿ: ಕಾಂಗ್ರೆಸ್ ಸರಕಾರವು ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಬಡಜನರಿಗೆ ಆರ್ಥಿಕ ಶಕ್ತಿ ತುಂಬಿಸುವ ಕೆಲಸ ಮಾಡಿದೆ :…

18 hours ago

ಪಡುಬಿದ್ರಿ : ಬೈಕ್ ಕಳವು ಪ್ರಕರಣ ; ಓರ್ವನ  ಬಂಧನ – vishwanews24

ಪಡುಬಿದ್ರಿ : ಬೈಕ್ ಕಳವು ಪ್ರಕರಣ - ಓರ್ವನ  ಬಂಧನ ಪಡುಬಿದ್ರಿ,: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು…

18 hours ago

ಉಡುಪಿ: ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು – vishwanews24

ಉಡುಪಿ: ಹಠಾತ್ತನೆ ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ; ಅರಣ್ಯ ಅಧಿಕಾರಿ ಕೂದಲೆಳೆ ಅಂತರದಲ್ಲಿ ಪಾರು ಉಡುಪಿ: ಜಿಲ್ಲೆಯ ಹಾವಂಜೆ…

19 hours ago

ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ – vishwanews24

ಶಹಬಾಝ್ ಪಠಾಣ್ ಹತ್ಯೆ ಪ್ರಕರಣ: ನಾಲ್ವರಿಗೆ ಜೀವಾವಧಿ ಶಿಕ್ಷೆ ಬೆಳಗಾವಿ : ನಗರದ ಶಿವಬಸವ ನಗರದಲ್ಲಿ ಐದು ವರ್ಷಗಳ ಹಿಂದೆ ನಡೆದ…

20 hours ago

ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ – vishwanews24

ಉಡುಪಿ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳ ತಲುಪಲು ವಿಳಂಬ : ತನಿಖೆಗೆ ವಿವೇಕ್ ಜಿ. ಸುವರ್ಣ ಆಗ್ರಹ ಉಡುಪಿ:…

20 hours ago