Featured

ನಿಮ್ಮನ್ನು ನೀವೇ ಬದಲಾಯಿಸಿಕೊಳ್ಳಿ, ಇಲ್ಲದಿದ್ದರೆ ಬದಲಾವಣೆ ಆಗುತ್ತೆ: ಸಂಸತ್‌ ಅಧಿವೇಶನಕ್ಕೆ ಗೈರಾಗಿರುವ ಸಂಸದರಿಗೆ ಮೋದಿ ಎಚ್ಚರಿಕೆ – VIshwanews24

ನಿಮ್ಮನ್ನು ನೀವೇ ಬದಲಾಯಿಸಿಕೊಳ್ಳಿ, ಇಲ್ಲದಿದ್ದರೆ ಬದಲಾವಣೆ ಆಗುತ್ತೆ: ಸಂಸತ್‌ ಅಧಿವೇಶನಕ್ಕೆ ಗೈರಾಗಿರುವ ಸಂಸದರಿಗೆ ಮೋದಿ ಎಚ್ಚರಿಕೆ – VIshwanews24

ನವದೆಹಲಿ: ಪಾರ್ಲಿಮೆಂಟ್​ನ ಚಳಿಗಾಲದ ಅಧಿವೇಶನದಲ್ಲಿ ಸಂಸದರ ಹಾಜರಾತಿ ಕಡಿಮೆಯಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ​, ಅಧಿವೇಶನಕ್ಕೆ ಹಾಜರಾಗಲು ಎಲ್ಲಾ ಸಂಸದರು ಆದ್ಯತೆ ನೀಡಬೇಕೆಂದು ಒತ್ತಾಯಿಸಿದ್ದಾರೆ. ಇದೇ ವೇಳೆ, ನೀವೇ ಬದಲಾಗಿ, ಇಲ್ಲವೇ ಬದಲಾವಣೆಗೆ ಸಿದ್ಧರಾಗಿ ಎಂದು ಖಡಕ್‌ ಆಗಿ ಎಚ್ಚರಿಕೆ ಕೊಟ್ಟಿದ್ದಾರೆ.

ನೀವು ನಿಮ್ಮನ್ನು ಬದಲಿಸಿಕೊಳ್ಳಿ, ಬದಲಾಯಿಸಿಕೊಳ್ಳದಿದ್ದರೆ ಸರಿಯಾದ ಸಮಯದಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತದೆ” ಎಂದು ಬಿಜೆಪಿ ಸಂಸದರಿಗೆ ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ.

“ದಯವಿಟ್ಟು ಸಂಸತ್ತು ಹಾಗೂ ಸಭೆಗಳಲ್ಲಿ ನಿಯಮಿತವಾಗಿ ಪಾಲ್ಗೊಳ್ಳಿ. ಈ ಬಗ್ಗೆ ನಿರಂತರವಾಗಿ ಒತ್ತಡ ಹೇರುವುದು ಹಾಗೂ ನಿಮ್ಮನ್ನು ಮಕ್ಕಳಂತೆ ನಡೆಸಿಕೊಳ್ಳುವುದು ನನಗೆ ಒಳ್ಳೆಯದಲ್ಲ. ನೀವು ನಿಮ್ಮನ್ನು ಬದಲಾಯಿಸಿಕೊಳ್ಳದಿದ್ದರೆ ಸರಿಯಾದ ಸಮಯದಲ್ಲಿ ಬದಲಾವಣೆಗಳಾಗುತ್ತವೆ” ಎಂದು ಪ್ರಧಾನಿ ಹೇಳಿದರು.

ಈ ಅಧಿವೇಶನಕ್ಕಾಗಿ 12 ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಿದ ಮೇಲೆ ಸರಕಾರವು ವಿಪಕ್ಷಗಳಿಂದ ಆಕ್ರೋಶವನ್ನು ಎದುರಿಸುತ್ತಿದೆ.

 

Vishwa News 24

Recent Posts

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ – vishwanews24

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ ಮೈಸೂರು: ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ ಎಂದು ಸಚಿವ ಡಾ.…

5 minutes ago

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ – vishwanews24

ಮಂಗಳೂರು: ತಂಗಿಯನ್ನು ಕೊಲೆಗೈದ ಪ್ರಕರಣ :ಆರೋಪಿ ಅಣ್ಣನಿಗೆ 4 ವರ್ಷ ಜೈಲುಶಿಕ್ಷೆ ಮಂಗಳೂರು : ಕ್ಷುಲ್ಲಕ ಕಾರಣಕ್ಕಾಗಿ ತನ್ನ ಸ್ವಂತ…

19 minutes ago

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ ಮನವಿ – vishwanews24

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…

49 minutes ago

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ – vishwanews24

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…

54 minutes ago

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…

59 minutes ago

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ – vishwanews24

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ ; ಕಲಬುರಗಿಯ ಇಬ್ಬರು ಸುರಕ್ಷಿತ ಬೆಂಗಳೂರು: ನೇಪಾಳ-ಟಿಬೆಟ್…

1 hour ago