Categories: Featured

ನಿಮ್ಮ ಕಷ್ಟಗಳಿಗೆ ಮುಕ್ತಿ ಸಿಗಬೇಕಾದರೇ ಹನುಮಂತನಿಗೆ ಇದನ್ನು ಅರ್ಪಿಸಿ ಇವರಿಂದ ಶುಭವಾಗುತ್ತದೆ: ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶೇಷಗಿರಿ ಭಟ್ 9482206681

ನಿಮ್ಮ ಕಷ್ಟಗಳಿಗೆ ಮುಕ್ತಿ ಸಿಗಬೇಕಾದರೇ ಹನುಮಂತನಿಗೆ ಇದನ್ನು ಅರ್ಪಿಸಿ ಇವರಿಂದ ಶುಭವಾಗುತ್ತದೆ

ಜೀವನದಲ್ಲಿ ಕಷ್ಟ-ಸುಖಗಳು ಬರುವುದು ಸಾಮಾನ್ಯ. ಆದರೆ ಕೆಲವರಿಗೆ ಒಂದರ ಮೇಲೆ ಒಂದು ಕಷ್ಟ ಒದಗಿ ಬರುತ್ತಲೇ ಇರುತ್ತದೆ. ಆರೋಗ್ಯದ ಸಮಸ್ಯೆ, ಕೌಟುಂಬಿಕ ಸಮಸ್ಯೆ, ಯಾವುದೇ ಉದ್ಯೋಗ ಮಾಡಿದರೂ ಯಶಸ್ಸು ಸಿಗದೇ ಇರುವುದು.

ಇದರಿಂದ ಪಾರಾಗುವ ದಾರಿ ಕಾಣದೇ ಕೆಲವರು ಕಂಗಾಲಾಗಿ ಹೋಗುತ್ತಾರೆ. ಅಂತಹವರು ಆಂಜನೇಯ ಸ್ವಾಮಿಯನ್ನು ಈ ರೀತಿಯಾಗಿ ಪೂಜಿಸಿದರೆ ಸಮಸ್ಯೆಗಳನ್ನು ಕಡಿಮೆ ಮಾಡಿಕೊಳ್ಳಬಹುದು.

ಶನಿವಾರದಂದು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಶ್ರದ್ಧಾ ಭಕ್ತಿಯಿಂದ ದೇವರಲ್ಲಿ ಎಲ್ಲ ಸಮಸ್ಯೆಗಳು ನಿವಾರಣೆಯಾಗಲಿ ಎಂದು ಬೇಡಿಕೊಳ್ಳಿ. ಹಾಗೇ ಉದ್ದಿನ ವಡೆಯ ಹಾರ ಹಾಕಿಸುತ್ತೇನೆ ಎಂದು ಹರಕೆ ಹೊತ್ತುಕೊಂಡರೆ ಶೀಘ್ರದಲ್ಲಿಯೇ ನಿಮ್ಮ ಸಮಸ್ಯೆಗಳೆಲ್ಲಾ ನಿವಾರಣೆಯಾಗುತ್ತದೆ. ಹಾಗೇ ಕಷ್ಟದ ದಿನಗಳು ಕೂಡ ದೂರವಾಗುತ್ತದೆ.

ನಿಮ್ಮ ನಿಖರ ಭವಿಷ್ಯವನ್ನು ತಿಳಿಯುವ ಸಲುವಾಗಿ ಸಂಪರ್ಕಿಸಿ:ಶ್ರೀ

ವೈಷ್ಣವಿ ಜ್ಯೋತಿಷ್ಯ ಕೇಂದ್ರ

ಪಂಡಿತ್ ಶೇಷಗಿರಿ ಭಟ್

9482206681

ಖಾಯಂ ವಿಳಾಸ,#28 .21ನೇ ಮುಖ್ಯರಸ್ತೆ ಬಿಡಿ

ಎ ಶಾಪಿಂಗ್ ಕಾಂಪ್ಲೆಕ್ಸ್ ಅಪೋಸಿಟ್ ಬನಶಂಕರಿ ಎರಡನೇ ಅಂತ

ಬೆಂಗಳೂರು 70

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

13 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

13 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

13 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

14 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago