ನಿಮ್ಮ ಕಷ್ಟಗಳಿಗೆ ಮುಕ್ತಿ ಸಿಗಬೇಕಾದರೇ ಹನುಮಂತನಿಗೆ ಇದನ್ನು ಅರ್ಪಿಸಿ ಇವರಿಂದ ಶುಭವಾಗುತ್ತದೆ
ಜೀವನದಲ್ಲಿ ಕಷ್ಟ-ಸುಖಗಳು ಬರುವುದು ಸಾಮಾನ್ಯ. ಆದರೆ ಕೆಲವರಿಗೆ ಒಂದರ ಮೇಲೆ ಒಂದು ಕಷ್ಟ ಒದಗಿ ಬರುತ್ತಲೇ ಇರುತ್ತದೆ. ಆರೋಗ್ಯದ ಸಮಸ್ಯೆ, ಕೌಟುಂಬಿಕ ಸಮಸ್ಯೆ, ಯಾವುದೇ ಉದ್ಯೋಗ ಮಾಡಿದರೂ ಯಶಸ್ಸು ಸಿಗದೇ ಇರುವುದು.
ಇದರಿಂದ ಪಾರಾಗುವ ದಾರಿ ಕಾಣದೇ ಕೆಲವರು ಕಂಗಾಲಾಗಿ ಹೋಗುತ್ತಾರೆ. ಅಂತಹವರು ಆಂಜನೇಯ ಸ್ವಾಮಿಯನ್ನು ಈ ರೀತಿಯಾಗಿ ಪೂಜಿಸಿದರೆ ಸಮಸ್ಯೆಗಳನ್ನು ಕಡಿಮೆ ಮಾಡಿಕೊಳ್ಳಬಹುದು.
ಶನಿವಾರದಂದು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಶ್ರದ್ಧಾ ಭಕ್ತಿಯಿಂದ ದೇವರಲ್ಲಿ ಎಲ್ಲ ಸಮಸ್ಯೆಗಳು ನಿವಾರಣೆಯಾಗಲಿ ಎಂದು ಬೇಡಿಕೊಳ್ಳಿ. ಹಾಗೇ ಉದ್ದಿನ ವಡೆಯ ಹಾರ ಹಾಕಿಸುತ್ತೇನೆ ಎಂದು ಹರಕೆ ಹೊತ್ತುಕೊಂಡರೆ ಶೀಘ್ರದಲ್ಲಿಯೇ ನಿಮ್ಮ ಸಮಸ್ಯೆಗಳೆಲ್ಲಾ ನಿವಾರಣೆಯಾಗುತ್ತದೆ. ಹಾಗೇ ಕಷ್ಟದ ದಿನಗಳು ಕೂಡ ದೂರವಾಗುತ್ತದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…