ನಿಮ್ಮ ಕಷ್ಟಗಳಿಗೆ ಮುಕ್ತಿ ಸಿಗಬೇಕಾದರೇ ಹನುಮಂತನಿಗೆ ಇದನ್ನು ಅರ್ಪಿಸಿ ಇವರಿಂದ ಶುಭವಾಗುತ್ತದೆ
ಜೀವನದಲ್ಲಿ ಕಷ್ಟ-ಸುಖಗಳು ಬರುವುದು ಸಾಮಾನ್ಯ. ಆದರೆ ಕೆಲವರಿಗೆ ಒಂದರ ಮೇಲೆ ಒಂದು ಕಷ್ಟ ಒದಗಿ ಬರುತ್ತಲೇ ಇರುತ್ತದೆ. ಆರೋಗ್ಯದ ಸಮಸ್ಯೆ, ಕೌಟುಂಬಿಕ ಸಮಸ್ಯೆ, ಯಾವುದೇ ಉದ್ಯೋಗ ಮಾಡಿದರೂ ಯಶಸ್ಸು ಸಿಗದೇ ಇರುವುದು.
ಇದರಿಂದ ಪಾರಾಗುವ ದಾರಿ ಕಾಣದೇ ಕೆಲವರು ಕಂಗಾಲಾಗಿ ಹೋಗುತ್ತಾರೆ. ಅಂತಹವರು ಆಂಜನೇಯ ಸ್ವಾಮಿಯನ್ನು ಈ ರೀತಿಯಾಗಿ ಪೂಜಿಸಿದರೆ ಸಮಸ್ಯೆಗಳನ್ನು ಕಡಿಮೆ ಮಾಡಿಕೊಳ್ಳಬಹುದು.
ಶನಿವಾರದಂದು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿ ಶ್ರದ್ಧಾ ಭಕ್ತಿಯಿಂದ ದೇವರಲ್ಲಿ ಎಲ್ಲ ಸಮಸ್ಯೆಗಳು ನಿವಾರಣೆಯಾಗಲಿ ಎಂದು ಬೇಡಿಕೊಳ್ಳಿ. ಹಾಗೇ ಉದ್ದಿನ ವಡೆಯ ಹಾರ ಹಾಕಿಸುತ್ತೇನೆ ಎಂದು ಹರಕೆ ಹೊತ್ತುಕೊಂಡರೆ ಶೀಘ್ರದಲ್ಲಿಯೇ ನಿಮ್ಮ ಸಮಸ್ಯೆಗಳೆಲ್ಲಾ ನಿವಾರಣೆಯಾಗುತ್ತದೆ. ಹಾಗೇ ಕಷ್ಟದ ದಿನಗಳು ಕೂಡ ದೂರವಾಗುತ್ತದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…