ನಿಮ್ಮ ರಾಶಿಯ ಪ್ರಕಾರ ನಿಮ್ಮಲ್ಲಿರುವ ದೌರ್ಬಲ್ಯ ತಿಳಿದುಕೊಳ್ಳಿ.. ಜೋತಿಷ್ಯರು ಶ್ರೀ ಗಣಪತಿ ಭಟ್ 8088827292 Vishwanews24

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಪೀಠಂ.

ಜಾತಕ ವಿಮರ್ಶಕರು.

ಸಚ್ಚಿಂತನೆಯ ಜೋತಿಷ್ಯರು ಶ್ರೀ ಗಣಪತಿ ಭಟ್ 

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

 

ರೀತಿಯಾಗಿರುವುದಲ್ಲಿ ಎಲ್ಲರ ಬಳಿಯೂ ಭಿನ್ನವಾದ ಗುಣಗಳಿವೆ, ಈ ಸಮಾಜದಲ್ಲಿ ಒಬ್ಬ ಪರಿಪೂರ್ಣ ವ್ಯಕ್ತಿ ಎಲ್ಲಿಯಾದರೂ ಇದ್ದಾನೆ ಎಂದು ನೀವು ಹುಡುಕುತ್ತಾ ಹೋದರೆ ನಿಮ್ಮಷ್ಟು ಮೂರ್ಖರು ಬೇರೆ ಯಾರಿಲ್ಲ. ಬದುಕಿನಲ್ಲಿ ನಾವು ಭೇಟಿ ಮಾಡುವ ಪ್ರತಿ ವ್ಯಕ್ತಿಯಲ್ಲೂ ಒಂದೊಂದು ಗುಣ ಹೆಚ್ಚಾಗಿ ಇರುತ್ತದೆ, ಹಾಗು ಕೆಲವೊಂದು ಗುಣಗಳು ಕಮ್ಮಿಯಾಗಿರುತ್ತದೆ. ನಮ್ಮ ಶಾಸ್ತ್ರಗಳ ಪ್ರಕಾರ ಯಾವ ರಾಶಿಯಲ್ಲಿ ಹುಟ್ಟಿದವರು ಹೇಗಿರುತ್ತಾರೆ ಮತ್ತು ಅವರ ದೌರ್ಬಲ್ಯಗಳ ಬಗ್ಗೆ ಕೂಡ ಉಲ್ಲೇಖಿಸಲಾಗಿದೆ. ಮನುಷ್ಯನ ಜೀವನದಲ್ಲಿ ರಾಶಿಗಳ ಚಲನೆ ಮತ್ತು ನಕ್ಷತ್ರಗಳ ಪ್ರಭಾವ ಸದಾಕಾಲ ಇದ್ದೆ ಇರುತ್ತದೆ. ಒಬ್ಬ ವ್ಯಕ್ತಿ ಉತ್ತಮವಾಗಿರುವುದಕ್ಕೂ ಮತ್ತು ಕಷ್ಟದಲ್ಲಿರುವುದಕ್ಕೂ ಗ್ರಹಗಳ ಪ್ರಭಾವ ಇರುತ್ತದೆ ಎನ್ನುತ್ತದೆ ಶಾಸ್ತ್ರ.

ಹಾಗಿದ್ದರೆ ಇಂದು ನಾವು ಕೆಲವು ರಾಶಿಗಳ ದೌರ್ಬಲ್ಯಗಳ ಬಗ್ಗೆ ಯಾವ ರೀತಿಯ ಉಲ್ಲೇಖವಿದೆ ನೋಡೋಣ. ಮೊದಲಿಗೆ ಮೇಷ ರಾಶಿಯವರ ಬಗ್ಗೆ ಹೇಳುವುದಾದರೆ ಇವರು ಸ್ವಲ್ಪ ಸೋಮಾರಿಗಳು ಮತ್ತು ಅಜಾಗೂರಕತೆಯ ಗುಣವನ್ನು ಹೊಂದಿದ್ದಾರೆ, ಇವರ ಜಾತಕದಲ್ಲಿ ಬುಧ ಇರುವುದೇ ಇದಕ್ಕೆ ಮುಖ್ಯ ಕಾರಣ. ಮುಂಜಾನೆ ಇವರು ಸೂರ್ಯದೇವನನ್ನು ಪೂಜಿಸುವುದು ಉತ್ತಮ. ವೃಷಭ ರಾಶಿಗೆ ಸಾಮಾನ್ಯವಾಗಿ ಕೋಪ ಜಾಸ್ತಿ, ಚಿಕ್ಕಪುಟ್ಟ ವಿಷಯಗಳಿಗೂ ಕೂಡ ವಾದ ಮಾಡುತ್ತಾರೆ ಮತ್ತು ಅವರಿಗೆ ತಿಳಿಯದೆ ನಿಂದನೆಯ ಮಾತನ್ನು ಆಡುತ್ತಾರೆ. ಕೆಂಪು ಬಣ್ಣ ಇವರಿಗೆ ಇಷ್ಟವಾಗುವುದಿಲ್ಲ, ಇವರು ಆದಷ್ಟು ಮಾಂಸಾಹಾರ ಸೇವನೆ ಕಡಿಮೆ ಮಾಡುವುದು ಒಳ್ಳೆಯದು.

ಇನ್ನು ಮಿಥುನದವರು ಇತರರನ್ನು ಹೊಗಳುವ ಮತ್ತು ಖಂಡಿಸುವ ಅಭ್ಯಾಸವನ್ನು ಹೊಂದಿದ್ದಾರೆ. ಈ ಅಭ್ಯಾಸದ ಹಿಂದೆ, ಅವರಿಗೆ ಗುರು ಎಂಬ ಗ್ರಹವಿದೆ. ಸಮಾಜದ ತಪ್ಪುಗಳನ್ನು ಇವರು ಎದ್ದು ನಿಂತು ವಿರೋಧಿಸುತ್ತಾರೆ.ಇವರು ಹನುಮಾನ್ ಜಿ ಯನ್ನು ಪೂಜಿಸಬೇಕು ಮತ್ತು ಸಿಹಿ ತಿಂಡಿಗಳನ್ನು ಕಡಿಮೆ ತಿನ್ನಬೇಕು. ಕಟಕ ರಾಶಿಯವರು ಇತರರನ್ನು ವಿನಾಕಾರಣಕ್ಕೆ ಗೇಲಿ ಮಾಡುವ ಕೆಟ್ಟ ಗುಣ ಹೊಂದಿದ್ದಾರೆ. ಈ ರಾಶಿಯವರು ಸ್ವಲ್ಪ ಭಾವುಕರು ಕೂಡ ಹೌದು. ಹೆಚ್ಚು ಶಿವನ ಪೂಜೆ ಮಾಡುವುದು ಉತ್ತಮ. ಸಿಂಹದವರಿಗೆ ಕೋಪ ಮತ್ತು ಗಲಾಟೆ ಮಾಡುವ ಕೆಟ್ಟ ಅಭ್ಯಾಸವಿದೆ.

ಕೆಲವೊಮ್ಮೆ ಅಹಂನಲ್ಲಿ, ಅವರು ಎಲ್ಲವನ್ನೂ ನಾಶಮಾಡುತ್ತಾರೆ. ಈ ಅಭ್ಯಾಸದ ಹಿಂದೆ ಅವರ ಜಾತಕದ ದೋಷವಿದೆ ಇದಕ್ಕಾಗಿ ಅವರನ್ನು ಕಪ್ಪು ಬಣ್ಣ ಮತ್ತು ಕೆಟ್ಟ ಅಭ್ಯಾಸಗಳಿಂದ ದೂರ ಇರಬೇಕು. ಕನ್ಯಾ ರಾಶಿಯವರಿಗೆ ಜೀವನದಲ್ಲಿ ಹಣವೇ ಮುಖ್ಯ ಎಂದುಕೊಂಡು ತಿಳಿದಿರುತ್ತಾರೆ, ಹಣಕ್ಕಾಗಿ ಒಮ್ಮೊಮ್ಮೆ ಸಂಬಂಧಗಳನ್ನು ಕೂಡ ಕಳೆದುಕೊಳ್ಳುತ್ತಾರೆ. ಇವರಿಗೆ ಸ್ವಲ್ಪ ಶನಿ ಕಾಟ ಇರುವುದರಿಂದ ಹೀಗಾಗುತ್ತದೆ. ವೃಶ್ಚಿಕ ಹಾಗು ತುಲಾ ರಾಶಿಯವರಿಗೆ ಮುಸುಕು ಹಾಕಿಕೊಂಡು ಮಲಗುವ ಕೆಟ್ಟ ಅಭ್ಯಾಸವಿದೆ. ಕೆಲವೊಮ್ಮೆ ಇವರು ಆಡುವ ಮಾತುಗಳು ಕೇಳಲು ಕಷ್ಟವಾಗುತ್ತದೆ.

ಸಿಟ್ಟಿನಿಂದ ಇವರು ಯಾರನ್ನು ಬೇಕಾದರೂ ನಿಂದಿಸುತ್ತಾರೆ. ಆದರೂ ಒಮ್ಮೊಮ್ಮೆ ದಯಾ ಗುಣವನ್ನು ಹೊಂದಿರುತ್ತಾರೆ. ಉಳಿದ ಎಲ್ಲ ರಾಶಿಯವರು ಸಾಮಾನ್ಯವಾಗಿ ಅಹಂ ಹಾಗು ಸೋಮಾರಿತನದ ಲಕ್ಷಣ ಹೊಂದಿರುತ್ತಾರೆ, ಬದುಕಿನಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಇವರ ಛಲವನ್ನು ನಿದ್ರೆ ಹಾಗೂ ಮರೆಗುಳಿತನ ಅಳಿಸಿ ಹಾಕುವ ಸಾಧ್ಯತೆ ಹೆಚ್ಚು, ಹೀಗಾಗಿ ಹೆಚ್ಚು ಧ್ಯಾನ ಹಾಗು ದೇವರ ಸ್ಮರಣೆ ಮಾಡುವುದು ಒಳ್ಳೆಯದು.

ಓಂ ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಪೀಠಂ.

ಜಾತಕ ವಿಮರ್ಶಕರು.

ಸಚ್ಚಿಂತನೆಯ ಜೋತಿಷ್ಯರು ಶ್ರೀ ಗಣಪತಿ ಭಟ್.

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿಮ್ಮ ಸಮಸ್ಯೆಗಳಾದ,ವಿದ್ಯಾಭ್ಯಾಸ ತೊಂದರೆ, ಉದ್ಯೋಗ ಸಮಸ್ಯೆ ,ವಾಸ್ತು ದೋಷ ,ಪ್ರೀತಿಯಲ್ಲಿ ನಂಬಿ ಮೋಸ, ದಾಂಪತ್ಯ ಕಲಹ, ಮಾನಸಿಕ ಒತ್ತಡ, ಪ್ರೀತಿಯಲ್ಲಿ ಬಿದ್ದು ಮಕ್ಕಳು ನಿಮ್ಮ ಮಾತು ಕೇಳದಿದ್ದರೆ, ಅಣ್ಣ-ತಮ್ಮಂದಿರ ಸಮಸ್ಯೆ, ಅಕ್ಕತಂಗಿಯರ ಸಮಸ್ಯೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಗ್ರಹಗಳ ಗೋಚಾರ ಫಲ ಸಮಸ್ಯೆ, ದಾಟಿದ ದೋಷ, ಶಕುನ ದೋಷ, ಸಾಲದ ಕೊರತೆ, ಜೂಜಾಟದಲ್ಲಿ ತೊಂದರೆ, ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 8088827292

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago