Featured

ನಿಮ್ಮ ಹೆಸರು P ಅಕ್ಷರದಿಂದ ಪ್ರಾರಂಭವಾಗುತ್ತದೆಯೇ…ಹಾಗಾದರೆ ನಿಮ್ಮ ಗುಣ ಸ್ವಭಾವ ತಿಳಿಯಿರಿ -Vishwanews24

ಪ್ರತಿ ಮನುಷ್ಯನ ಹೆಸರುಗಳಲ್ಲಿ ಮೊದಲ ಅಕ್ಷರ ತನ್ನ ಸ್ವಮಭಾವ ಹಾಗೂ ವ್ಯಕ್ತಿತ್ವವನ್ನು ಸೂಚಿಸುತ್ತದೆ ಅನ್ನೋದನ್ನ ಸಂಖ್ಯಾ ಶಾಸ್ತ್ರದ ಮೂಲಕ ತಿಳಿಯಲಾಗುತ್ತದೆ. ಈ ಪಿ ಅಕ್ಷರದವರು ನೋಡಲು ತುಂಬಾ ಸುಂದರವಾಗಿ ಇರುತ್ತಾರೆ ಇವರ ಮುಖದಲ್ಲಿ ಸದಾ ನಗು ಇರುತ್ತೆ, ಇವರು ನೋಡಲು ಗೋದಿಬಣ್ಣದವರಾಗಿದ್ದರು ತುಂಬಾ ಲಕ್ಷಣವಾಗಿರುತ್ತಾರೆ. ಇವರ ಮನಸ್ಸಿನಲ್ಲಿ ಎಷ್ಟೇ ನೋವಿದ್ದರೂ ಮುಖದಲ್ಲಿ ಒಂದು ನಗು ಸದಾ ಇದ್ದೆ ಇರುತ್ತೆ.

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ ಕೇಂದ್ರ.

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

ಇನ್ನು ಇವರ ಸ್ವಬಾವನ್ನ ನೋಡುವುದಾದರೆ, ಇವರು ಎಷ್ಟೇ ದುಃಖದಲ್ಲಿದ್ದರು, ಎಲ್ಲರ ಮುಂದು ಸದಾ ನಗುತ್ತಿರುವವರಾಗಿರುತ್ತಾರೆ. ಇವರು ತಮ್ಮ ದುಃಖವನ್ನ ಇನ್ನೊಬರಿಗೆ ಹೇಳಿ ಅವರಿಗೆ ದುಃಖವನ್ನ ಕೊಡುವುದಕ್ಕೆ ಇಷ್ಟ ಪಡುವುದಿಲ್ಲ. ಇವರ ಮನಸ್ಸಿನಲ್ಲಿ ಸಾಕಷ್ಟು ತೊಂದರೆಗಳು ಹಾಗೂ ಕಿರಿ ಕಿರಿ ಇದ್ದರು ಇವರು ಯಾವಾಗಲು ಶಾಂತವಾಗಿರುವಂತೆ ಬೇರೆಯವರ ಮುಂದೆ ತೋರಿಸಿಕೊಳ್ಳುತ್ತಾರೆ. ಇನ್ನು ಇವರ ಜೀವನದಿಂದ ಯಾವುದಾದರು ವ್ಯಕ್ತಿಯನ್ನ ಇವರು ದೂರ ಮಾಡಿದರೆ ಮತ್ತೆ ಅವರನ್ನ ಇವರು ಹತ್ತಿರವೂ ಸಹ ಸೇರಿಸುವುದಿಲ್ಲ.

ಈ ಪಿ ಅಕ್ಷರದವರಿಗೆ ಹಠ ಎನ್ನುವುದು ಸ್ವಲ್ಪ ಜಾಸ್ತಿನೇ ಇರುತ್ತೆ ಆದರೆ ಇದ್ದರಿಂದ ಅವ್ರ ಜೀವನದಲ್ಲಿ ಒಳ್ಳೆಯದು ಆಗುತ್ತೆ ಕೆಟ್ಟದ್ದು ಆಗತ್ತೆ. ಇವರು ಹೆಚ್ಚು ದೇವರನ್ನ ನಂಬುತ್ತಾರೆ, ದೇವರ ಮೇಲೆ ಭಕ್ತಿ ಹೆಚ್ಚಾಗಿರುತ್ತೆ ಆದರೆ ಅದನ್ನ ತೋರಿಸಿಕೊಳ್ಳುವುದಿಲ್ಲ. ಇನ್ನು ಇವರಲ್ಲಿ ಪವಿತ್ರತೆ ಎಂಬುದು ತುಂಬಿರುತ್ತದೆ.

ಇನ್ನು ಇವರು ಯಾವುದೇ ಕೆಲಸವನ್ನ ಕೊಟ್ಟರು ಸಹ ಅದನ್ನ ತುಂಬಾ ಆಸಕ್ತಿಯಿಂದ ಮಾಡುತ್ತಾರೆ, ತಮಗೆ ಗೊತ್ತಿಲ್ಲದ ವಿಷ್ಯವನ್ನ ಹೆಚ್ಚಾಗಿ ತಿಳಿದುಕೊಳ್ಳಲು ಬಯಸುತ್ತಾರೆ. ಇವರು ಕಷ್ಟ ಪಟ್ಟು ಮಾಡಿದ ಯಾವ ಕೆಲಸಕ್ಕೂ ಫಲ ಸಿಗುವುದು ಕಡಿಮೆ. ಇವರು ಯಾವುದೇ ಒಂದು ವಿಷ್ಯದಲ್ಲಿ ಸೋತರು ಅದನ್ನ ಒಂದು ಚಾಲೆಂಜ್ ಆಗಿ ತಗೋತಾರೆ.

ಇವರಿಗೆ ಪ್ರೀತಿಯಲ್ಲಿ ಬಹಳ ನಂಬಿಕೆ ಇರುತ್ತೆ, ಇವರು ಯಾರನ್ನಾದರೂ ಪ್ರೀತಿ ಮಾಡಿದರೆ ಅವರನ್ನ ಇವರು ಜೀವನ ಪೂರ್ತಿ ಖುಷಿಯಾಗಿಡಲು ಬಯಸುತ್ತಾರೆ. ಅವರಿಂದ ಯಾವುದೇ ಅಪೇಕ್ಷೆಗಳನ್ನ ಇಟ್ಟುಕೊಳ್ಳದೆ ಇವರಿ ಸಾಧ್ಯವಾದಷ್ಟು ಪ್ರೀತಿಯನ್ನ ಅವ್ರಿಗೆ ನೀಡುತ್ತಾರೆ. ಇನ್ನು ಇವರು ಕಷ್ಟದಲ್ಲಿರುವವರಿಗೆ ಹೆಚ್ಚು ಸಹಾಯವನ್ನ ಮಾಡಲು ಬಯಸುತ್ತಾರೆ. ಕಷ್ಟದಲ್ಲಿರಿವವರು ಇವರಂತೆ ಖುಷಿಯಾಗಿರಲಿ ಎಂದು ಬಯಸುವ ವ್ಯಕ್ತಿತ್ವ ಇವರದ್ದಾಗಿರುತ್ತದೆ.

ಶ್ರೀ ವೈಷ್ಣವಿ ಜ್ಯೋತಿಷ್ಯ ಕೇಂದ್ರ ಕೇಂದ್ರ.

ಜಾತಕ ವಿಮರ್ಶಕರು : ಕೇರಳ ರಕ್ತೇಶ್ವರಿ ಆರಾಧಕರು

ಖ್ಯಾತ ಮಹಾಮಾಂತ್ರಿಕ ಜೋತಿಷ್ಯರು : ಪಂಡಿತ್ ಶೇಷಗಿರಿ ಭಟ್ 9482206681

ಇವರು ಜನ್ಮ ಜಾತಕ, ಫೋಟೋ, ಮುಖಲಕ್ಷಣ, ಹಸ್ತಸಾಮುದ್ರಿಕ ನೋಡಿ ನಿಮ್ಮ ಜೀವನದ ಸಂಪೂರ್ಣ ಭವಿಷ್ಯ ನುಡಿಯುವರು ,ನಿ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಪ್ರೇಮ ವಿಚಾರ, ಶತ್ರುಬಾಧೆ, ಮಾಂತ್ರಿಕ ಸಮಸ್ಯೆ, ದೇಹಾರೋಗ್ಯ, ಸಾಲಬಾದೆ ದುಷ್ಟ ಸ್ವಪ್ನ ಕಾಟ, ವಶೀಕರಣ, ಮಾಟ-ಮಂತ್ರ ತಡೆ ,ಇನ್ನೂ ಕಠಿಣ ಹಾಗೂ ಗುಪ್ತ ಬಗೆಹರಿಯದ ಸಮಸ್ಯೆಗಳಿಗೆ ಕೇರಳದ ಬಲಿಷ್ಠ ಪೂಜಾ ಗುಪ್ತ ಮಂತ್ರ ಶಕ್ತಿಗಳಿಂದ ಅತಿ ಶೀಘ್ರ ಶಾಶ್ವತ ಪರಿಹಾರ ಮಾಡಿಕೊಡಲಾಗುವುದು.

ಇಂದೇ ಸಂಪರ್ಕಿಸಿ ಮೊಬೈಲ್ ಸಂಖ್ಯೆ 9482206681

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

9 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

15 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

15 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

17 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

17 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

17 hours ago