Featured

ನಿಯಂತ್ರಣ ತಪ್ಪಿದ ಸ್ಯಾಂಟ್ರೋ‌ಕಾರ್ ಬೈಕ್ ಗೆ ಡಿಕ್ಕಿ ,ಯಕ್ಷಗಾನ ಕಲಾವಿದ ಉದಯ ಆಚಾರ್ ಸಾವು.

ನಿಯಂತ್ರಣ ತಪ್ಪಿದ ಸ್ಯಾಂಟ್ರೋ‌ಕಾರ್ ಬೈಕ್ ಗೆ ಡಿಕ್ಕಿ ,ಯಕ್ಷಗಾನ ಕಲಾವಿದ ಸಾವು.

ಉಡುಪಿ: ನಿಯಂತ್ರಣ ತಪ್ಪಿದ ಸ್ಯಾಂಟ್ರೋ ಕಾರೊಂದು ಬೈಕಿಗೆ ಡಿಕ್ಕಿಯಾದ ಪರಿಣಾಮ ಬೈಕ್ ಸಾವಾರ ಮೃತಪಟ್ಟ ಘಟನೆ ನಡೆದಿದೆ.

ಉಡುಪಿಯ ಆಶೀರ್ವಾದ್ ಬಳಿ ರಾಷ್ಟೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ಮೃತ ಬೈಕ್ ಸಾವಾರ ಬನ್ನಾಡಿ ಉದಯ್ ಅಚಾರ್(೪೦) ಎನ್ನುವವರಾಗಿದ್ದಾರೆ.

ಸಂತಕಟ್ಟೆ ಭಾಗದಿಂದ ಉಡುಪಿ ಕಡೆ ಅತೀವೇಗದಿಂದ ಬಂದ ಸ್ಯಾಂಟ್ರೋ ಕಾರು ನಿಯಂತ್ರಣ ತಪ್ಪಿ‌ ಡಿವೈಡರ್ ಏರಿ ಬೈಕಿಗೆ ಡಿಕ್ಕಿ ಹೊಡೆದಿದೆ.ಅ ಬಳಿಕ ಮುಂದೆ ಚಲಿಸಿ ಬೊಲೆರೋ ಜೀಪೊಂದಕ್ಕೆ‌ ಡಿಕ್ಕಿ ಹೊಡೆದು ನಿಂತಿತು.ಅಫಘಾತ ರಭಸಕ್ಕೆ ಬೈಕ್ ಸಾವಾರ ಉದಯ್ ಅಚಾರ್ ರಸ್ತೆಗೆ ಎಸೆಯಲ್ಪಟ್ಟಿದ್ದು ,ತೀವ್ರವಾಗಿ ರಕ್ತಸ್ರಾವ ಉಂಟಾಗಿ‌ದೆ.ಕೂಡಲೇ ಅವರನ್ನ ಅದರ್ಶ ಅಸ್ಪತ್ರೆಗೆ ದಾಖಲಿಸಿಲಾಗಿದೆ.ಅದ್ರೆ ಅಷ್ಟರಲ್ಲಿ ಪ್ರಾಣ ಪಕ್ಷಿ‌ಹಾರಿ ಹೋಗಿತ್ತು.

ಬನ್ನಾಡಿಯ ಉದಯ್ ಅಚಾರ್ ವೃತ್ತಿಯಲ್ಲಿ ಮೆಡಿಕಲ್ ರೆಪ್ ಅಗಿದ್ದು .ಯಕ್ಷಗಾನ ಕಲಾವಿದರೂ‌ ಕೂಡ ಅಗಿದ್ದರು.
ವಡ್ಡರ್ಸೆಯ ಮಹಾಲಿಂಗೇಶ್ವರ ಯಕ್ಷಗಾನ ಕಲಾಮಂಡಳಿಯ ಕಲಾವಿದರಾಗಿದ್ದರು.
ನಾಳೆ ಕಾಂಜರಹಳ್ಳಿ ವನದುರ್ಗಾ ದೇವಸ್ಥಾನದಲ್ಲಿ‌ ಜೋಡಿ ಸ್ಪರ್ಧೆಗೆ ಬಣ್ಣ ಹಾಕುವವರಿದ್ದರು.

ಯಕ್ಷಗಾನ ರಂಗದಲ್ಲಿ ತನ್ನದೇ ಅದ ಅಭಿಮಾನ‌ಬಳಗವನ್ನು ಹೊಂದಿರುವ ಉದಯ್ ಅಚಾರ್ ಅಭಿಮಾನ್ಯು ವೇಷದ ಮೂಲಕ‌ ಹೆಸರು ವಾಸಿಯಾಗಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago