Featured

ನಿರೀಕ್ಷೆಯಿಲ್ಲದೆ ಜೀವನದಲ್ಲಿ ಏನಾದರೂ ಮಾಡಬೇಕು : ಅಣ್ಣಾಮಲೈ -Vishwanews24

ಬೆಂಗಳೂರು:  ಅಣ್ಣಾಮಲೈ, ರಾಜಕೀಯವೂ ಸೇರಿದಂತೆ ಯಾವುದಾದರೊಂದು ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುವುದಾಗಿ ಹೇಳಿದ್ದಾರೆ.

ಭಾರತೀಯ ಪೊಲೀಸ್ ಸೇವೆ ಬಗ್ಗೆ ಅತ್ಯಂತ ಗೌರವವಿದೆ. ನಮ್ಮ ರಾಷ್ಟ್ರಕ್ಕೆ ಪೊಲೀಸರು ನಿಜವಾದ ಫಿಲ್ಲರ್. ಆದರೆ, ಹೊಸ  ಸವಾಲು ಸ್ವೀಕರಿಸುವ ಅಗತ್ಯವಿದೆ ಅನ್ನಿಸಿತು. ಇದರ ಹೊರಗಡೆಯೂ ಏನಾದರೂ ಮಾಡಬಹುದು ಅನ್ನಿಸಿತು. ಎಲ್ಲಾ ವೇಳೆಯಲ್ಲೂ ಸರ್ಕಾರದಿಂದಲೂ ಮಾಡಬೇಕಾದ ಅಗತ್ಯವಿರುವುದಿಲ್ಲ ,ನನ್ನಗೆ ಸರಿ ಎನ್ನಿಸಿದನ್ನು ಮಾಡಲು ಬದ್ಧವಿರುವುದಾಗಿ ಸಂಡೇ ಎಕ್ಸ್ ಪ್ರೆಸ್ ಪ್ರತಿಕ್ರಿಯಿಸಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಕೆಲವರು  ದಕ್ಷ ಅಧಿಕಾರಿಗಳಿದ್ದಾರೆ. ಆದರೆ , ಅವರಿಗೆ ರಾಜಕೀಯ ಸರಪಳಿಯಿಂದ ಮುಕ್ತಿ ಸಿಗಬೇಕಾಗಿದೆ. ಪ್ರಜಾಪ್ರಭುತ್ವದಲ್ಲಿ ರಾಜಕೀಯ ಸಂಪರ್ಕ ಇರಬೇಕು ಆದರೆ, ಅದು ಹಸ್ತಕ್ಷೇಪವಾಗಬಾರದು.  ಐಪಿಎಸ್ ಅಥವಾ ಐಎಸ್ ಅಧಿಕಾರಿಗಳು ತಮ್ಮ ಸಾಮರ್ಥ್ಯವನ್ನು ದೇಶಕ್ಕಾಗಿ ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು, ಉತ್ತಮ ರಾಜಕಾರಣಿಗಳು,  ಸಾರ್ವಜನಿಕರು ಪ್ರತಿಯೊಬ್ಬ ಪೊಲೀಸರಿಗೂ ಗೌರವ ನೀಡಬೇಕು ಎಂದರು

ಬಿಕೆ ಶಿವರಾಮ್ , ಅಬ್ದುಲ್ ಅಜೀತ್ ಮತ್ತಿತರ ಅಧಿಕಾರಿಗಳು ಪೊಲೀಸ್ ವೃತ್ತಿಗೆ ರಾಜೀನಾಮೆ ನೀಡಿ ರಾಜಕೀಯ ಸೇರಿದರು. ಆದರೆ, ರಾಜಕೀಯ ಸಮುದ್ರದಲ್ಲಿ ಗುರಿ ಮುಟ್ಟುವಲ್ಲಿ ವಿಫಲರಾದರು. ಅದರಲ್ಲಿ ಅನೇಕ ಸಮಸ್ಯೆಗಳಿವೆ. ಸಾಧ್ಯತೆಗಳ ಬಗ್ಗೆಯೂ ನೋಡಿದ್ದೇನೆ. ನಿರೀಕ್ಷೆಯಿಲ್ಲದೆ ಜೀವನದಲ್ಲಿ ಏನಾದರೂ ಮಾಡಬೇಕು ಎಂಬುದರಲ್ಲಿ ಯಾವಾಗಲೂ ನಂಬಿಕೆ ಇಟ್ಟಿದ್ದೇನೆ. ಫಲಿತಾಂಶ ಹೊರಬರಲಿದೆ. ಸದ್ಯಕ್ಕೆ ಪುಸ್ತಕ ಬರೆಯುತ್ತಿದ್ದೇನೆ. 2020ರ ಆರಂಭದ ತಿಂಗಳುಗಳಲ್ಲಿ ಇದು ಪ್ರಕಟವಾಗಲಿದೆ ಎಂದು ಅಣ್ಣಾಮಲೈ ತಿಳಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago