Featured

ನಿರೀಕ್ಷೆಯಿಲ್ಲದೆ ಜೀವನದಲ್ಲಿ ಏನಾದರೂ ಮಾಡಬೇಕು : ಅಣ್ಣಾಮಲೈ -Vishwanews24

ಬೆಂಗಳೂರು:  ಅಣ್ಣಾಮಲೈ, ರಾಜಕೀಯವೂ ಸೇರಿದಂತೆ ಯಾವುದಾದರೊಂದು ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸುವುದಾಗಿ ಹೇಳಿದ್ದಾರೆ.

ಭಾರತೀಯ ಪೊಲೀಸ್ ಸೇವೆ ಬಗ್ಗೆ ಅತ್ಯಂತ ಗೌರವವಿದೆ. ನಮ್ಮ ರಾಷ್ಟ್ರಕ್ಕೆ ಪೊಲೀಸರು ನಿಜವಾದ ಫಿಲ್ಲರ್. ಆದರೆ, ಹೊಸ  ಸವಾಲು ಸ್ವೀಕರಿಸುವ ಅಗತ್ಯವಿದೆ ಅನ್ನಿಸಿತು. ಇದರ ಹೊರಗಡೆಯೂ ಏನಾದರೂ ಮಾಡಬಹುದು ಅನ್ನಿಸಿತು. ಎಲ್ಲಾ ವೇಳೆಯಲ್ಲೂ ಸರ್ಕಾರದಿಂದಲೂ ಮಾಡಬೇಕಾದ ಅಗತ್ಯವಿರುವುದಿಲ್ಲ ,ನನ್ನಗೆ ಸರಿ ಎನ್ನಿಸಿದನ್ನು ಮಾಡಲು ಬದ್ಧವಿರುವುದಾಗಿ ಸಂಡೇ ಎಕ್ಸ್ ಪ್ರೆಸ್ ಪ್ರತಿಕ್ರಿಯಿಸಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಕೆಲವರು  ದಕ್ಷ ಅಧಿಕಾರಿಗಳಿದ್ದಾರೆ. ಆದರೆ , ಅವರಿಗೆ ರಾಜಕೀಯ ಸರಪಳಿಯಿಂದ ಮುಕ್ತಿ ಸಿಗಬೇಕಾಗಿದೆ. ಪ್ರಜಾಪ್ರಭುತ್ವದಲ್ಲಿ ರಾಜಕೀಯ ಸಂಪರ್ಕ ಇರಬೇಕು ಆದರೆ, ಅದು ಹಸ್ತಕ್ಷೇಪವಾಗಬಾರದು.  ಐಪಿಎಸ್ ಅಥವಾ ಐಎಸ್ ಅಧಿಕಾರಿಗಳು ತಮ್ಮ ಸಾಮರ್ಥ್ಯವನ್ನು ದೇಶಕ್ಕಾಗಿ ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು, ಉತ್ತಮ ರಾಜಕಾರಣಿಗಳು,  ಸಾರ್ವಜನಿಕರು ಪ್ರತಿಯೊಬ್ಬ ಪೊಲೀಸರಿಗೂ ಗೌರವ ನೀಡಬೇಕು ಎಂದರು

ಬಿಕೆ ಶಿವರಾಮ್ , ಅಬ್ದುಲ್ ಅಜೀತ್ ಮತ್ತಿತರ ಅಧಿಕಾರಿಗಳು ಪೊಲೀಸ್ ವೃತ್ತಿಗೆ ರಾಜೀನಾಮೆ ನೀಡಿ ರಾಜಕೀಯ ಸೇರಿದರು. ಆದರೆ, ರಾಜಕೀಯ ಸಮುದ್ರದಲ್ಲಿ ಗುರಿ ಮುಟ್ಟುವಲ್ಲಿ ವಿಫಲರಾದರು. ಅದರಲ್ಲಿ ಅನೇಕ ಸಮಸ್ಯೆಗಳಿವೆ. ಸಾಧ್ಯತೆಗಳ ಬಗ್ಗೆಯೂ ನೋಡಿದ್ದೇನೆ. ನಿರೀಕ್ಷೆಯಿಲ್ಲದೆ ಜೀವನದಲ್ಲಿ ಏನಾದರೂ ಮಾಡಬೇಕು ಎಂಬುದರಲ್ಲಿ ಯಾವಾಗಲೂ ನಂಬಿಕೆ ಇಟ್ಟಿದ್ದೇನೆ. ಫಲಿತಾಂಶ ಹೊರಬರಲಿದೆ. ಸದ್ಯಕ್ಕೆ ಪುಸ್ತಕ ಬರೆಯುತ್ತಿದ್ದೇನೆ. 2020ರ ಆರಂಭದ ತಿಂಗಳುಗಳಲ್ಲಿ ಇದು ಪ್ರಕಟವಾಗಲಿದೆ ಎಂದು ಅಣ್ಣಾಮಲೈ ತಿಳಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

4 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

4 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago