ಉಡುಪಿ

ನಿರ್ಗತಿಕರಿಗೆ ಕಂಬಳಿ ವಿತರಿಸಿ ಮಾನವೀಯತೆ ಮೆರೆದ ಗುರೂಜಿ ಸಾಯಿ ಈಶ್ವರ್.

ಕಾಪು: ಶಂಕರಪುರ ಸಾಯಿ ಸಾಂತ್ವನ ಮಂದಿರದ ವತಿಯಿಂದ ದಾನಿಗಳೊಬ್ಬರು ನೀಡಿದ ಕಂಬಳಿಯನ್ನ ರಾತ್ರಿ ಹೊತ್ತು ರಸ್ತೆ ಬದಿ ಹಾಗೂ ಬಸ್ ನಿಲ್ದಾಣಗಳಲ್ಲಿ ಮಲಗುವ ನಿರ್ಗತಿಕರಿಗೆ ನೀಡುವ ಮೂಲಕ ಗುರೂಜಿ ಸಾಯಿ ಈಶ್ವರ್ ಮಾನವೀಯತೆ ಮೆರೆದಿದ್ದಾರೆ.

ಗುರುವಾರ ರಾತ್ರಿ ಮಂದಿರದ ಹಿತೈಶಿಗಳ ಜತೆಗೂಡಿ ಉಡುಪಿ ಬಸ್ ನಿಲ್ದಾಣಗಳಲ್ಲಿ ಗಾಳಿಮಳೆಗೆ ಮೈಯೊಡ್ಡಿ ಮಲಗಿರುವ ನಿರ್ಗತಿಕರಿಗೆ ಸುಮಾರು ೫೦ ರಷ್ಟು ಕಂಬಳಿಗಳನ್ನ ನೀಡಿ ಅವರ ಕಷ್ಟಗಳಿಗೆ ಸ್ಪಂದಿಸಿದರು.

ಕಳೆದ ಕೆಲವು ತಿಂಗಳ ಹಿಂದೆ ಸಾಯಿತುತ್ತು ಕಾರ್ಯಕ್ರಮದಡಿ ಬಿಕ್ಷೆ ಬೇಡುವ ನಿರ್ಗತಿಕರಿಗೆ,ಹಸಿವಿನಿಂದ ಬಳಲುತ್ತಿರುವವರಿಗ ಮಧ್ಯಾಹ್ನದ ಊಟ ನೀಡುವ ಯೋಜನೆ ಮತ್ತು ರಸ್ತೆ ಬದಿಯಲ್ಲಿ ಅಫಘಾತವಾಗಿ ಮರಣಹೊಂದುವ ಪ್ರಾಣಿ ಪಕ್ಷಿಗಳನ್ನ ಮಣ್ಣುಮಾಡುವ ಕಾರ್ಯದಲ್ಲಿಯೂ ಕೈಜೋಡಿಸಿರುವುದು ವಿಶೇಷ.

“ದೇವರ ಸೇವೆಯೆಂದರೆ ಕೇವಲ ಪೂಜೆಪುರಸ್ಕಾರ ಮಾತ್ರವಲ್ಲ. ಬಡವ, ನಿರ್ಗತಿಕರ, ಪ್ರಾಣಿ ಪಕ್ಷಿಗಳ ಸೇವೆ ಕೂಡ ದೇವರ ಸೇವೆಯೆಂದು ನಾನು ನಂಬಿದ್ದೆನೆ, ಮತ್ತು ಆಹಾರವಿಲ್ಲದೆ ಯಾರು ಕೂಡ ನಿದ್ರಿಸಬಾರದೆಂಬ ಕಾರಣದಿಂದ ಸಾಯಿತುತ್ತು ಕಾರ್ಯಕ್ರಮ ಅದರ ಜತೆಗೆ ಈ ಭೂಮಿಯಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಮರಣವಿದೆ, ಮರಣನಂತರ ಅದರದ್ದೆ ಪ್ರಾಣಿಗಳು ರಸ್ತೆಬದಿಯಲ್ಲಿ ಕೊಳೆತುಹೋಗುವ ಬದಲು ಅದಕ್ಕೆ ವಿಧಿವಿಧಾನ ಕಾರ್ಯದೊಂದಿಗೆ ಅಂತ್ಯಕ್ರೀಯೆ ಮುಗಿಸಿದರೆ ಅದುಕ್ಕೂ ಒಂದು ಸಂತೃಪ್ತಿಯಿದೆ ಎಂಬ ನಂಬಿಕೆಯಿಂದ ಈ ಕಾರ್ಯಕ್ಕೆ ಇಳಿದಿದ್ದೆನೆ.ದಾನಿಯೊಬ್ಬರು ನೀಡಿರುವ ಕಂಬಳಿಯನ್ನ ಬಡವರಿಗೆ ಹಂಚಿದ್ದೇವೆ ಇದರಲ್ಲಿ ಸ್ವಾರ್ಥವಿಲ್ಲ ಎಲ್ಲವೂ ದೇವರ ಸೇವೆ”

                                                                         ಗುರೂಜಿ ಸಾಯಿ ಈಶ್ವರ್

                            ವಿಶ್ವದ ನಂಬರ್ ೧ ಪೆಂಡ್ಯೂಲಮ್ ಶಾಸ್ತ್ರಜ್ಞ, ಸಾಯಿ ಸಾಂತ್ವನ ಮಂದಿರ ಶಂಕರಪುರ

Vishwa News 24

Recent Posts

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

41 minutes ago

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು – ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…

1 hour ago

ಡಿವೈಡರ್‌ಗೆ ಕಾರು ಡಿಕ್ಕಿ : ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು – vishwanews24

ಡಿವೈಡರ್‌ಗೆ ಕಾರು ಡಿಕ್ಕಿ :  ಭೀಕರ ಅಪಘಾತದಲ್ಲಿ ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…

1 hour ago

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

6 days ago