‘ಜೋಡಿಹಕ್ಕಿ’ ಸೀರಿಯಲ್ ಖ್ಯಾತಿಯ ನಟ ತಾಂಡವ್ ರಾಮ್ ಕೊಲೆ ಯತ್ನದ ಕೇಸ್ನಲ್ಲಿ ಚಂದ್ರಲೇಔಟ್ ಪೊಲೀಸರು ಬಂಧಿಸಿದ್ದಾರೆ. ‘ದೇವನಾಂಪ್ರಿಯ’ ಸಿನಿಮಾ ಅರ್ಧಕ್ಕೆ ನಿಂತಿದ್ದಕ್ಕೆ ನಿರ್ದೇಶಕ ಭರತ್ ಮೇಲೆ ತಾಂಡವ್ ಗುಂಡು ಹಾರಿಸಿದ್ದಕ್ಕೆ ಈಗ ಪೊಲೀಸರ ಅತಿಥಿಯಾಗಿದ್ದಾರೆ.
‘ದೇವನಾಂಪ್ರಿಯ’ ಸಿನಿಮಾದಲ್ಲಿ ತಾಂಡವ್ ರಾಮ್ ನಾಯಕ ನಟನಾಗಿ ನಟಿಸುತ್ತಿದ್ದರು. ಕಾರಣಾಂತರಗಳಿಂದ ‘ದೇವನಾಂಪ್ರಿಯ’ ಸಿನಿಮಾದ ಶೂಟಿಂಗ್ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಈ ಹಿನ್ನೆಲೆ ಚಂದ್ರಲೇಔಟ್ನ ಕಚೇರಿಯಲ್ಲಿ ಸಿನಿಮಾಗೆ ಸಂಬಂಧಿಸಿದಂತೆ ಮಾತುಕತೆ ನಡೆಯುತ್ತಿತ್ತು. ಆಗ ತಾಂಡವ್ಗೂ ಚಿತ್ರದ ನಿರ್ದೇಶಕ ಭರತ್ಗೂ ವಾಗ್ವಾದ ನಡೆದಿದೆ. ಈ ವೇಳೆ, ಸಿಟ್ಟಿನಿಂದ ಗನ್ ತೆಗೆದು ಭರತ್ ಮೇಲೆ ತಾಂಡವ್ ಗುಂಡು ಹಾರಿಸಿದ್ದಾರೆ.
ಅದೃಷ್ಟವಶಾತ್ ಗುಂಡು ಡೈರೆಕ್ಟರ್ ಭರತ್ಗೆ ತಗುಲದೆ ಗೋಡೆಗೆ ಬಿದ್ದಿದೆ. ಇದೀಗ ಭರತ್ ದೂರಿನ ಮೇರೆಗೆ ನಟ ತಾಂಡವ್ ಅವರನ್ನು ಚಂದ್ರಲೇಔಟ್ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…