Featured

ನಿರ್ಧಾರಗಳಲ್ಲಿ ಆತ್ಮವಿಶ್ವಾಸವಿರಲಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ನಿರ್ಧಾರಗಳಲ್ಲಿ ಆತ್ಮವಿಶ್ವಾಸವಿರಲಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಮನಸ್ಸಿಗೆ ದುಃಖ, ಅಧಿಕ ಖರ್ಚು ವೆಚ್ಚ, ಕುಟುಂಬದಲ್ಲಿ ಒಗ್ಗಟ್ಟಿನ ಕೊರತೆ.

ವೃಷಭ: ಒತ್ತಡದಿಂದ ಹೊರಬನ್ನಿ, ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಿ, ಸ್ಥಿರಾಸ್ತಿಯನ್ನು ಗಳಿಸುವಿರಿ.

ಮಿಥುನ: ನಿರ್ಧಾರಗಳಲ್ಲಿ ಆತ್ಮವಿಶ್ವಾಸವಿರಲಿ, ದುಡುಕುತನ ಬೇಡ, ಸಹನೆಯಿಂದ ವರ್ತಿಸಿ.

ಕಟಕ: ಒತ್ತಡದಿಂದ ಹೊರಬನ್ನಿ, ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಿ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ.

ಸಿಂಹ: ಉದ್ಯೋಗದಲ್ಲಿ ಒತ್ತಡ, ದೃಢವಾದ ತೀರ್ಮಾನವನ್ನು ತೆಗೆದುಕೊಳ್ಳಿ, ಉತ್ತಮ ಆದಾಯವಿರುತ್ತದೆ.

ಕನ್ಯಾ: ಒಳ್ಳೆಯತನದ ದುರುಪಯೋಗ ಎಚ್ಚರಿಕೆ, ವಿರಕ್ತ ಭಾವನೆ ಕಾಡುತ್ತದೆ, ಅನಿರೀಕ್ಷಿತ ಧನಾಗಮನ.

ತುಲಾ: ತಂದೆ ಆರೋಗ್ಯದಲ್ಲಿ ಎಚ್ಚರ, ಪ್ರವಾಸ ಕೈಗೊಳ್ಳುವಿರಿ, ಕೆಲಸ ಕಾರ್ಯಗಳಲ್ಲಿ ಜಯ.

ವೃಶ್ಚಿಕ: ಆತ್ಮಶಕ್ತಿಯ ಕೊರತೆ, ಕುಟುಂಬದಲ್ಲಿ ಸಾಮರಸ್ಯವಿರದು, ಕೆಲಸಗಳಲ್ಲಿ ಆತ್ಮೀಯರ ಸಹಕಾರ.

ಧನು: ಹಣಕಾಸಿನ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ಜಯ, ಕಟ್ಟಡ ನಿರ್ಮಾಣ ವ್ಯಾಪಾರಸ್ಥರಿಗೆ ಲಾಭ.

ಮಕರ: ಉದರ ಬಾಧೆ, ಸೇವಾನಿರತ ವೃತ್ತಿಗಾರರಿಗೆ ಆದಾಯ, ನಿರ್ಧಾರಗಳಿಗೆ ಬದ್ಧರಾಗಿ.

ಕುಂಭ: ಕೋಪ ಬೇಡ, ಬುದ್ಧಿವಂತಿಕೆಯ ನಿರ್ಧಾರ ತೆಗೆದುಕೊಳ್ಳಿ, ಆರ್ಥಿಕ ಸ್ಥಿತಿ ಉತ್ತಮ.

ಮೀನ: ಭೂ ವ್ಯವಹಾರದಲ್ಲಿ ಲಾಭ, ಹೈನುಗಾರಿಕೆಯಲ್ಲಿ ಲಾಭ, ಪೂಜಾ ಸಾಮಾಗ್ರಿಗಳ ವ್ಯಾಪಾರಸ್ಥರಿಗೆ ಆದಾಯ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago