ಮೇಷ: ಮನಸ್ಸಿಗೆ ದುಃಖ, ಅಧಿಕ ಖರ್ಚು ವೆಚ್ಚ, ಕುಟುಂಬದಲ್ಲಿ ಒಗ್ಗಟ್ಟಿನ ಕೊರತೆ.
ವೃಷಭ: ಒತ್ತಡದಿಂದ ಹೊರಬನ್ನಿ, ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಿ, ಸ್ಥಿರಾಸ್ತಿಯನ್ನು ಗಳಿಸುವಿರಿ.
ಮಿಥುನ: ನಿರ್ಧಾರಗಳಲ್ಲಿ ಆತ್ಮವಿಶ್ವಾಸವಿರಲಿ, ದುಡುಕುತನ ಬೇಡ, ಸಹನೆಯಿಂದ ವರ್ತಿಸಿ.
ಕಟಕ: ಒತ್ತಡದಿಂದ ಹೊರಬನ್ನಿ, ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಿ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ.
ಸಿಂಹ: ಉದ್ಯೋಗದಲ್ಲಿ ಒತ್ತಡ, ದೃಢವಾದ ತೀರ್ಮಾನವನ್ನು ತೆಗೆದುಕೊಳ್ಳಿ, ಉತ್ತಮ ಆದಾಯವಿರುತ್ತದೆ.
ಕನ್ಯಾ: ಒಳ್ಳೆಯತನದ ದುರುಪಯೋಗ ಎಚ್ಚರಿಕೆ, ವಿರಕ್ತ ಭಾವನೆ ಕಾಡುತ್ತದೆ, ಅನಿರೀಕ್ಷಿತ ಧನಾಗಮನ.
ತುಲಾ: ತಂದೆ ಆರೋಗ್ಯದಲ್ಲಿ ಎಚ್ಚರ, ಪ್ರವಾಸ ಕೈಗೊಳ್ಳುವಿರಿ, ಕೆಲಸ ಕಾರ್ಯಗಳಲ್ಲಿ ಜಯ.
ವೃಶ್ಚಿಕ: ಆತ್ಮಶಕ್ತಿಯ ಕೊರತೆ, ಕುಟುಂಬದಲ್ಲಿ ಸಾಮರಸ್ಯವಿರದು, ಕೆಲಸಗಳಲ್ಲಿ ಆತ್ಮೀಯರ ಸಹಕಾರ.
ಧನು: ಹಣಕಾಸಿನ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ಜಯ, ಕಟ್ಟಡ ನಿರ್ಮಾಣ ವ್ಯಾಪಾರಸ್ಥರಿಗೆ ಲಾಭ.
ಮಕರ: ಉದರ ಬಾಧೆ, ಸೇವಾನಿರತ ವೃತ್ತಿಗಾರರಿಗೆ ಆದಾಯ, ನಿರ್ಧಾರಗಳಿಗೆ ಬದ್ಧರಾಗಿ.
ಕುಂಭ: ಕೋಪ ಬೇಡ, ಬುದ್ಧಿವಂತಿಕೆಯ ನಿರ್ಧಾರ ತೆಗೆದುಕೊಳ್ಳಿ, ಆರ್ಥಿಕ ಸ್ಥಿತಿ ಉತ್ತಮ.
ಮೀನ: ಭೂ ವ್ಯವಹಾರದಲ್ಲಿ ಲಾಭ, ಹೈನುಗಾರಿಕೆಯಲ್ಲಿ ಲಾಭ, ಪೂಜಾ ಸಾಮಾಗ್ರಿಗಳ ವ್ಯಾಪಾರಸ್ಥರಿಗೆ ಆದಾಯ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…