Featured

ನಿರ್ಧಾರಗಳಲ್ಲಿ ಆತ್ಮವಿಶ್ವಾಸವಿರಲಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ನಿರ್ಧಾರಗಳಲ್ಲಿ ಆತ್ಮವಿಶ್ವಾಸವಿರಲಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಮನಸ್ಸಿಗೆ ದುಃಖ, ಅಧಿಕ ಖರ್ಚು ವೆಚ್ಚ, ಕುಟುಂಬದಲ್ಲಿ ಒಗ್ಗಟ್ಟಿನ ಕೊರತೆ.

ವೃಷಭ: ಒತ್ತಡದಿಂದ ಹೊರಬನ್ನಿ, ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಿ, ಸ್ಥಿರಾಸ್ತಿಯನ್ನು ಗಳಿಸುವಿರಿ.

ಮಿಥುನ: ನಿರ್ಧಾರಗಳಲ್ಲಿ ಆತ್ಮವಿಶ್ವಾಸವಿರಲಿ, ದುಡುಕುತನ ಬೇಡ, ಸಹನೆಯಿಂದ ವರ್ತಿಸಿ.

ಕಟಕ: ಒತ್ತಡದಿಂದ ಹೊರಬನ್ನಿ, ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಿ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ.

ಸಿಂಹ: ಉದ್ಯೋಗದಲ್ಲಿ ಒತ್ತಡ, ದೃಢವಾದ ತೀರ್ಮಾನವನ್ನು ತೆಗೆದುಕೊಳ್ಳಿ, ಉತ್ತಮ ಆದಾಯವಿರುತ್ತದೆ.

ಕನ್ಯಾ: ಒಳ್ಳೆಯತನದ ದುರುಪಯೋಗ ಎಚ್ಚರಿಕೆ, ವಿರಕ್ತ ಭಾವನೆ ಕಾಡುತ್ತದೆ, ಅನಿರೀಕ್ಷಿತ ಧನಾಗಮನ.

ತುಲಾ: ತಂದೆ ಆರೋಗ್ಯದಲ್ಲಿ ಎಚ್ಚರ, ಪ್ರವಾಸ ಕೈಗೊಳ್ಳುವಿರಿ, ಕೆಲಸ ಕಾರ್ಯಗಳಲ್ಲಿ ಜಯ.

ವೃಶ್ಚಿಕ: ಆತ್ಮಶಕ್ತಿಯ ಕೊರತೆ, ಕುಟುಂಬದಲ್ಲಿ ಸಾಮರಸ್ಯವಿರದು, ಕೆಲಸಗಳಲ್ಲಿ ಆತ್ಮೀಯರ ಸಹಕಾರ.

ಧನು: ಹಣಕಾಸಿನ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ಜಯ, ಕಟ್ಟಡ ನಿರ್ಮಾಣ ವ್ಯಾಪಾರಸ್ಥರಿಗೆ ಲಾಭ.

ಮಕರ: ಉದರ ಬಾಧೆ, ಸೇವಾನಿರತ ವೃತ್ತಿಗಾರರಿಗೆ ಆದಾಯ, ನಿರ್ಧಾರಗಳಿಗೆ ಬದ್ಧರಾಗಿ.

ಕುಂಭ: ಕೋಪ ಬೇಡ, ಬುದ್ಧಿವಂತಿಕೆಯ ನಿರ್ಧಾರ ತೆಗೆದುಕೊಳ್ಳಿ, ಆರ್ಥಿಕ ಸ್ಥಿತಿ ಉತ್ತಮ.

ಮೀನ: ಭೂ ವ್ಯವಹಾರದಲ್ಲಿ ಲಾಭ, ಹೈನುಗಾರಿಕೆಯಲ್ಲಿ ಲಾಭ, ಪೂಜಾ ಸಾಮಾಗ್ರಿಗಳ ವ್ಯಾಪಾರಸ್ಥರಿಗೆ ಆದಾಯ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago