Featured

ನಿರ್ಧಾರಗಳ ಬದಲಾವಣೆಯಿಂದ ಕೆಲಸಗಳಲ್ಲಿ ಹಿನ್ನಡೆ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ನಿರ್ಧಾರಗಳ ಬದಲಾವಣೆಯಿಂದ ಕೆಲಸಗಳಲ್ಲಿ ಹಿನ್ನಡೆ : ನೋಡಿ ಇಂದಿನ ದಿನ ಭವಿಷ್ಯ – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮೇಷ: ಮಕ್ಕಳಿಗೆ ಅಭ್ಯಾಸದಲ್ಲಿ ಪ್ರಗತಿ, ವ್ಯಾಪಾರಿಗಳಿಗೆ ಉತ್ತಮ ಕಾಲ, ಪತ್ನಿಯ ಆರೋಗ್ಯದಲ್ಲಿ ವ್ಯತ್ಯಾಸ.

ವೃಷಭ: ನೀರಿಗೆ ಸಂಬಂಧಿಸಿದ ಕೆಲಸದಲ್ಲಿ ಲಾಭ, ವಾಹನ ವ್ಯಾಪಾರದಲ್ಲಿ ನಷ್ಟ, ಹಾಲು ಉತ್ಪಾದಕರಿಗೆ ಶುಭ.

ಮಿಥುನ: ಉದ್ಯೋಗಕಾಂಕ್ಷಿಗಳಿಗೆ ಯಶಸ್ಸು, ವಸ್ತ್ರ ವಿನ್ಯಾಸಕರಿಗೆ ಹೆಚ್ಚು ಬೇಡಿಕೆ, ವಿದ್ಯಾರ್ಥಿಗಳಿಗೆ ಹಿನ್ನಡೆ.

ಕಟಕ: ತರಕಾರಿ ವ್ಯಾಪಾರದಲ್ಲಿ ನಷ್ಟ ಸಂಭವ, ಹಣ್ಣಿನ ವ್ಯಾಪಾರದಲ್ಲಿ ಹಿನ್ನಡೆ, ಆರೋಗ್ಯದಲ್ಲಿ ಮಧ್ಯಮ.

ಸಿಂಹ: ಕಣ್ಣಿನ ಸಮಸ್ಯೆ ಯುಂಟಾಗುತ್ತದೆ, ವಿದೇಶ ಪ್ರವಾಸದ ಯೋಜನೆ, ಉದ್ಯೋಗ ಬದಲಿಸುವ ಸಾಧ್ಯತೆ.

ಕನ್ಯಾ: ದಿನಸಿ ವ್ಯಾಪಾರಸ್ಥರಿಗೆ ಹೆಚ್ಚು ಲಾಭ, ಮೂಳೆಗಳ ಸಮಸ್ಯೆ ಬಾಧಿಸುತ್ತದೆ, ಮಾನಸಿಕ ಕಿರಿಕಿರಿ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ

ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು

ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ತುಲಾ: ರಕ್ತದೊತ್ತಡದ ಸಮಸ್ಯೆ, ನಿರ್ಧಾರಗಳ ಬದಲಾವಣೆಯಿಂದ ಕೆಲಸಗಳಲ್ಲಿ ಹಿನ್ನಡೆ, ಆತ್ಮವಿಶ್ವಾಸದ ಕೊರತೆ ಉಂಟಾಗುತ್ತದೆ.

ವೃಶ್ಚಿಕ: ಆದಾಯಕ್ಕೆ ತಕ್ಕ ವೆಚ್ಚ, ದಾಂಪತ್ಯದಲ್ಲಿ ಸಾಮರಸ್ಯ, ವಿದ್ಯಾರ್ಥಿಗಳಿಗೆ ಪರಿಶ್ರಮದ ಅಗತ್ಯವಿದೆ.

ಧನು: ಬಟ್ಟೆಗಳ ವ್ಯಾಪಾರದಲ್ಲಿ ಲಾಭ, ಮಕ್ಕಳ ಆಟಿಕೆಗಳ ವ್ಯಾಪಾರದಲ್ಲಿ ಲಾಭ, ಸೋಲು-ಗೆಲುವು ಸಮಾನವಾಗಿರುತ್ತದೆ.

ಮಕರ: ಕೃಷಿಕರಿಗೆ ಶುಭ, ಮನೋವ್ಯಥೆ, ಸಾಲದಿಂದ ಮುಕ್ತಿ.

ಕುಂಭ: ದೇವತಾ ಕಾರ್ಯಗಳಲ್ಲಿ ಭಾಗಿ, ವಸ್ತ್ರ ವ್ಯಾಪಾರದಲ್ಲಿ ಶುಭ, ಆದಾಯದಷ್ಟೇ ಖರ್ಚು ಇರುತ್ತದೆ.

ಮೀನ: ಮಕ್ಕಳಿಗೆ ನೌಕರಿಯಲ್ಲಿ ಬಡ್ತಿ, ಶಿಕ್ಷಕರಿಗೆ ಶುಭ, ಸಂಬಂಧಗಳಲ್ಲಿ ಭಿನ್ನತೆ

 

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

15 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

15 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

15 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

16 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

16 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

16 hours ago