ಮೇಷ: ಮಕ್ಕಳಿಗೆ ಅಭ್ಯಾಸದಲ್ಲಿ ಪ್ರಗತಿ, ವ್ಯಾಪಾರಿಗಳಿಗೆ ಉತ್ತಮ ಕಾಲ, ಪತ್ನಿಯ ಆರೋಗ್ಯದಲ್ಲಿ ವ್ಯತ್ಯಾಸ.
ವೃಷಭ: ನೀರಿಗೆ ಸಂಬಂಧಿಸಿದ ಕೆಲಸದಲ್ಲಿ ಲಾಭ, ವಾಹನ ವ್ಯಾಪಾರದಲ್ಲಿ ನಷ್ಟ, ಹಾಲು ಉತ್ಪಾದಕರಿಗೆ ಶುಭ.
ಮಿಥುನ: ಉದ್ಯೋಗಕಾಂಕ್ಷಿಗಳಿಗೆ ಯಶಸ್ಸು, ವಸ್ತ್ರ ವಿನ್ಯಾಸಕರಿಗೆ ಹೆಚ್ಚು ಬೇಡಿಕೆ, ವಿದ್ಯಾರ್ಥಿಗಳಿಗೆ ಹಿನ್ನಡೆ.
ಕಟಕ: ತರಕಾರಿ ವ್ಯಾಪಾರದಲ್ಲಿ ನಷ್ಟ ಸಂಭವ, ಹಣ್ಣಿನ ವ್ಯಾಪಾರದಲ್ಲಿ ಹಿನ್ನಡೆ, ಆರೋಗ್ಯದಲ್ಲಿ ಮಧ್ಯಮ.
ಸಿಂಹ: ಕಣ್ಣಿನ ಸಮಸ್ಯೆ ಯುಂಟಾಗುತ್ತದೆ, ವಿದೇಶ ಪ್ರವಾಸದ ಯೋಜನೆ, ಉದ್ಯೋಗ ಬದಲಿಸುವ ಸಾಧ್ಯತೆ.
ಕನ್ಯಾ: ದಿನಸಿ ವ್ಯಾಪಾರಸ್ಥರಿಗೆ ಹೆಚ್ಚು ಲಾಭ, ಮೂಳೆಗಳ ಸಮಸ್ಯೆ ಬಾಧಿಸುತ್ತದೆ, ಮಾನಸಿಕ ಕಿರಿಕಿರಿ.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು
ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ತುಲಾ: ರಕ್ತದೊತ್ತಡದ ಸಮಸ್ಯೆ, ನಿರ್ಧಾರಗಳ ಬದಲಾವಣೆಯಿಂದ ಕೆಲಸಗಳಲ್ಲಿ ಹಿನ್ನಡೆ, ಆತ್ಮವಿಶ್ವಾಸದ ಕೊರತೆ ಉಂಟಾಗುತ್ತದೆ.
ವೃಶ್ಚಿಕ: ಆದಾಯಕ್ಕೆ ತಕ್ಕ ವೆಚ್ಚ, ದಾಂಪತ್ಯದಲ್ಲಿ ಸಾಮರಸ್ಯ, ವಿದ್ಯಾರ್ಥಿಗಳಿಗೆ ಪರಿಶ್ರಮದ ಅಗತ್ಯವಿದೆ.
ಧನು: ಬಟ್ಟೆಗಳ ವ್ಯಾಪಾರದಲ್ಲಿ ಲಾಭ, ಮಕ್ಕಳ ಆಟಿಕೆಗಳ ವ್ಯಾಪಾರದಲ್ಲಿ ಲಾಭ, ಸೋಲು-ಗೆಲುವು ಸಮಾನವಾಗಿರುತ್ತದೆ.
ಮಕರ: ಕೃಷಿಕರಿಗೆ ಶುಭ, ಮನೋವ್ಯಥೆ, ಸಾಲದಿಂದ ಮುಕ್ತಿ.
ಕುಂಭ: ದೇವತಾ ಕಾರ್ಯಗಳಲ್ಲಿ ಭಾಗಿ, ವಸ್ತ್ರ ವ್ಯಾಪಾರದಲ್ಲಿ ಶುಭ, ಆದಾಯದಷ್ಟೇ ಖರ್ಚು ಇರುತ್ತದೆ.
ಮೀನ: ಮಕ್ಕಳಿಗೆ ನೌಕರಿಯಲ್ಲಿ ಬಡ್ತಿ, ಶಿಕ್ಷಕರಿಗೆ ಶುಭ, ಸಂಬಂಧಗಳಲ್ಲಿ ಭಿನ್ನತೆ
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…