ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣ : ಆರೋಪಿಗೆ ಗಲ್ಲು ಶಿಕ್ಷೆ ಖಾಯಂ ; ಸುಪ್ರೀಂ ತೀರ್ಪು -Vishwanews24

ನವದೆಹಲಿ: ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿ ಅಕ್ಷಯ್​ಕುಮಾರ್​ಗೆ ಸುಪ್ರೀಂಕೋರ್ಟ್​ ಗಲ್ಲುಶಿಕ್ಷೆ ಕಾಯಂಗೊಳಿಸಿ  ತೀರ್ಪು ನೀಡಿದೆ.

ಪ್ರಕರಣದ ಆರೋಪಿ ಅಕ್ಷಯ್​ ಕುಮಾರ್​ ತನಗೆ ಕೋರ್ಟ್​ ವಿಧಿಸಿರುವ ಗಲ್ಲುಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯ ವಿಸ್ತಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​ ತೀರ್ಪು ನೀಡಿತು.

ಸುಪ್ರೀಂಕೋರ್ಟ್​ ನ್ಯಾಯಮೂರ್ತಿ ಆರ್​.ಭಾನುಮತಿ ನೇತೃತ್ವದ ತ್ರಿಸದಸ್ಯರ ಪೀಠ ಅರ್ಜಿ ವಿಚಾರಣೆ ನಡೆಸಿತು. ಮೊದಲು ಅಪರಾಧಿ ಅಕ್ಷಯ್​ ಕುಮಾರ್​ ಪರ ವಾದ ಮಂಡನೆ ಮಾಡಿದ ವಕೀಲ ಎ.ಪಿ.ಸಿಂಗ್, ​ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟ ದಾಖಲೆಗಳು ಹಾಗೂ ತನಿಖೆಯಲ್ಲಿ ದೋಷವಿದೆ. ಇಲ್ಲಿ ಮಾಧ್ಯಮಗಳು ಮತ್ತು ಸಾರ್ವಜನಿಕರ ಒತ್ತಡವೇ ಹೆಚ್ಚಾಗಿದೆ. ನನ್ನ ಕಕ್ಷಿದಾರರಾದ ಅಕ್ಷಯ್​ ಕುಮಾರ್​ ಸಿಂಗ್​ ಅವರನ್ನು ವೃಥಾ ಸಿಕ್ಕಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದರು.

2012ರ ಡಿಸೆಂಬರ್ 16ರಂದು 23 ವರ್ಷದ ಯುವತಿ ನಿರ್ಭಯಾಳ ಮೇಲೆ ಆರು ಮಂದಿ ಚಲಿಸುತ್ತಿರುವ ಬಸ್ಸಿನಲ್ಲಿ ಅತ್ಯಾಚಾರವೆಸಗಿ ನಂತರ ಭೀಕರವಾಗಿ ಹತ್ಯೆಗೈದ್ದರು. ಅಕ್ಷಯ್ ಪರ ವಕೀಲರು ಕೇವಲ 21 ನಿಮಿಷಗಳಲ್ಲಿ ಎಲ್ಲಾ 6 ಮಂದಿ ಬಸ್ಸಿನಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಲು ಸಾಧ್ಯವಿಲ್ಲ ಎಂದು ಆರೋಪಿ ಪರ ವಾದ ಮಂಡಿಸುವಾಗ ಹೇಳಿ.ತಿಹಾರ್ ಜೈಲಿನ ನಿವೃತ್ತ ಅಧಿಕಾರಿಯ ಆದೇಶವನ್ನು ಈ ಸಂದರ್ಭದಲ್ಲಿ ಉಲ್ಲೇಖಿಸಿದರು.

ಅರ್ಜಿಯನ್ನು ನಿರಾಕರಿಸುವಂತೆ ಒತ್ತಾಯಿಸಿದ ನಿರ್ಭಯಾ ಪೋಷಕರ ಪರ ವಕೀಲರು, ನಿರ್ಭಯಾ ಕೊಲೆ ಆರೋಪಿಗಳಿಗೆ ಸರಿಯಾದ ಶಿಕ್ಷೆ ನೀಡಿ ನ್ಯಾಯ ಒದಗಿಸದಿದ್ದರೆ ದೇವರು ಸುಮ್ಮನೆ ಬಿಡುವುದಿಲ್ಲ. ಅವರಿಗೆ ಯಾವುದೇ ಕಾರಣಕ್ಕೂ ಜೀವದಾನ ನೀಡಬಾರದು ಎಂದು ಕೋರ್ಟ್ ಗೆ ಮನವಿ ಸಲ್ಲಿಸಿದ್ದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago