ನವದೆಹಲಿ: ನಿರ್ಭಯಾ ತಾಯಿ ಆಶಾದೇವಿಯವರ ನೋವು ನನಗೆ ಅರ್ಥವಾಗುತ್ತದೆ. ಅವರು ಸೋನಿಯಾಗಾಂಧಿಯವರನ್ನು ಉದಾಹರಣೆಯಾಗಿ ತೆಗೆದುಕೊಂಡು ಅವರಂತೆ ಅಪರಾಧಿಗಳನ್ನು ಕ್ಷಮಿಸಲು ನಾನು ಒತ್ತಾಯಿಸುತ್ತೇನೆ ಎಂದು ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಹೇಳಿದ್ದಾರೆ.
ಈ ಕುರಿತು ಅವರು ಟ್ವೀಟ್ ಮಾಡಿದ್ದು, ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಸೋನಿಯಾ ಗಾಂಧಿಯವರು ತನ್ನ ಪತಿ ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಿದ ನಳಿನಿ ಅವರಿಗೆ ಸೋನಿಯಾ ಗಾಂಧಿಯವರು ಕ್ಷಮೆ ನೀಡಿದ್ದಾರೆ. ನಾವು ನಿರ್ಭಯಾ ತಾಯಿ ಆಶಾದೇವಿಯವರ ಪರವಾಗಿ ಇದ್ದೇವೆ. ಆದರೆ ಈ ಗಲ್ಲು ಶಿಕ್ಷೆಯ ಪರವಾಗಿ ಇಲ್ಲ ಎಂದು ಹೇಳಿದ್ದಾರೆ. ಈ ಟ್ವೀಟ್ ಈಗ ವ್ಯಾಪಕ ಚರ್ಚೆಗೆ ಕಾರಣವಾಗಿದೆ.
1991ರಲ್ಲಿ ಅಂದಿನ ಪ್ರಧಾನಿ ರಾಜೀವ್ ಗಾಂಧಿಯವರನ್ನು ಹತ್ಯೆ ಮಾಡಿದ ಆರೋಪದ ಮೇಲೆ ನಳಿನಿ ಬಂಧನಕ್ಕೊಳಗಾಗಿ ಅಪರಾಧಿ ಎಂದು ಸಾಬೀತಾಗಿ ಸದ್ಯ ಜೈಲು ಶಿಕ್ಷೆ ಅನುಭವಿಸುತ್ತಿದ್ದಾಳೆ.
ವಿನಯ್, ಅಕ್ಷಯ್, ಪವನ್ ಮತ್ತು ಮುಕೇಶ್ ಸಿಂಗ್ ಎಂಬುವವರನ್ನು ನಿರ್ಭಯಾ ಅತ್ಯಾಚಾರ ಮತ್ತು ನಂತರ ಸಾವಿನ ಕೇಸಿನಲ್ಲಿ ಅಪರಾಧಿಗಳೆಂದು ದೆಹಲಿ ನ್ಯಾಯಾಲಯ ಘೋಷಿಸಿ ಜನವರಿ 22ರಂದು ಅವರನ್ನು ನೇಣಿಗೇರಿಸುವುದು ಎಂದು ಆದೇಶ ಹೊರಡಿಸಿತ್ತು. ಆದರೆ ಅದರಲ್ಲಿ ಮುಕೇಶ್ ಸಿಂಗ್ ಮತ್ತು ವಿನಯ್ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದರು. ಅವರ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯ ಇದೀಗ ಫೆಬ್ರವರಿ 1ರಂದು ನೇಣಿಗೇರಿಸುವಂತೆ ಹೊಸ ಆದೇಶ ಹೊರಡಿಸಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…