ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣ : ಜ.22ಕ್ಕೆ ಮರಣದಂಡನೆ ಶಿಕ್ಷೆ -Vishwanews24

ನವದೆಹಲಿ: ದೇಶವನ್ನೇ ಬೆಚ್ಚಿಬೀಳಿಸಿದ್ದ ನಿರ್ಭಯಾ ಪ್ರಕರಣದ ಅಪರಾಧಿಯೋರ್ವ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ತಿರಸ್ಕರಿಸಿದ್ದು, ದಿಲ್ಲಿಯ ಪಟಿಯಾಲಾ ಹೌಸ್ ಕೋರ್ಟ್ ಮಂಗಳವಾರ ಡೆತ್ ವಾರಂಟ್ ಜಾರಿ ಮಾಡಿದೆ. ಜನವರಿ 22ರ ಬುಧವಾರ ಬೆಳಗ್ಗೆ 7 ಗಂಟೆಗೆ ನಾಲ್ವರಿಗೂ ಮರಣದಂಡನೆ ಶಿಕ್ಷೆ ವಿಧಿಸಲು ಕೋರ್ಟ್ ಡೆತ್ ವಾರಂಟ್ ಜಾರಿಗೊಳಿಸಿದೆ.

ಕಾನೂನಿನ ಪ್ರಕಾರ, ಅಪರಾಧಿಗಳಿಗೆ ದೊರೆಯಬೇಕಾದ ಎಲ್ಲಾ ಕಾನೂನು ಅವಕಾಶಗಳ ಬಾಗಿಲು ಸಂಪೂರ್ಣ ಮುಚ್ಚಿದ ನಂತರ ಕೊನೆಯ ಹಂತವಾದ ಮರಣದಂಡನೆ ಪ್ರಕ್ರಿಯೆಗಾಗಿ ಕೋರ್ಟ್ ಬ್ಲ್ಯಾಕ್ ವಾರಂಟ್ (ಡೆತ್ ವಾರಂಟ್) ಹೊರಡಿಸುತ್ತದೆ.

ಈಗಾಗಲೇ ನಿರ್ಭಯಾ ಪ್ರಕರಣದ ಆರೋಪಿಗಳನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿದ್ದು, ಜೈಲು ಅಧಿಕಾರಿಗಳು ಮರಣದಂಡನೆಗೆ ಅಂತಿಮ ಸಿದ್ದತೆ ಮಾಡಿಕೊಳ್ಳುತ್ತಿದ್ದು ನ್ಯಾಯಾಲಯದ ಆದೇಶಕ್ಕೆ ಕಾಯುತ್ತಿದ್ದರು. ಇನ್ನು ನಿರ್ಭಯಾ ಅಪರಾಧಿಗಳನ್ನು ಗಲ್ಲಿಗೇರಿಸಲು ತಿಹಾರ್​ ಜೈಲಿನಲ್ಲಿ ಹೊಸ ವಧಾಸ್ಥಳವನ್ನು ನಿರ್ಮಿಸಲಾಗುತಿದ್ದು, ಜೈಲು ಸಂಖ್ಯೆ ಮೂರರಲ್ಲಿ ಈ ಈ ಮೊದಲು ವಧಾಸ್ಥಳ ಇತ್ತು, ಅದರ ಪಕ್ಕದಲ್ಲೇ ನೂತನ ವಧಾಸ್ಥಳವನ್ನು ನಿರ್ಮಿಸಲಾಗುತ್ತಿದೆ.

 

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

16 minutes ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

25 minutes ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

40 minutes ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

53 minutes ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

4 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

4 hours ago