ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರಿಗಳನ್ನು ನೇಣುಗಂಬಕ್ಕೆ ಏರಿಸಲು ಮತ್ತೊಮ್ಮೆ ಮುಹೂರ್ತ ನಿಗದಿಯಾಗಿದೆ.
ಅಪರಾಧಿಗಳಾದ ಮುಖೇಶ್ (32), ಪವನ್ ಗುಪ್ತಾ (25), ವಿನಯ್ ಶರ್ಮಾ (26) ಮತ್ತು ಅಕ್ಷಯ್ಕುಮಾರ್ ಸಿಂಗ್ಗೆ (31) ಹೆಚ್ಚುವರಿ ಸೆಷೆನ್ಸ್ ನ್ಯಾಯಾಧೀಶ ಸತೀಶ್ಕುಮಾರ್ ಅರೋರಾ ಡೆತ್ ವಾರಂಟ್ ಜಾರಿಗೊಳಿಸಿದರು.
ಅಪರಾಧಿಗಳ ಪೈಕಿ ಮುಖೇಶ್ ರಾಷ್ಟ್ರಪತಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದರಿಂದ ಜ.22ರಂದು ಗಲ್ಲಿಗೇರಿಸುವುದನ್ನು ಮುಂದೂಡಲಾಗಿತ್ತು. ಅಲ್ಲದೇ ಮತ್ತೊಮ್ಮೆ ಡೆತ್ ವಾರಂಟ್ ನೀಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.
ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ ನಂತರ ದಿಲ್ಲಿ ನ್ಯಾಯಾಲಯ ಹೊಸ ಆದೇಶ ಹೊರಡಿಸಿದೆ.
ಫೆಬ್ರವರಿ 1ರಂದು ಬೆಳಗ್ಗೆ 6 ಗಂಟೆಗೆ ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಬೇಕೆಂದು ಡೆತ್ ವಾರಂಟ್ ಜಾರಿ ಮಾಡಿದೆ.
ಉತ್ತರ ಪ್ರದೇಶದ ಮೀರತ್ನಿಂದ ಹ್ಯಾಂಗಮನ್ ಕಳಸಿಕೊಡುವಂತೆ ತಿಹಾರ ಜೈಲಿನ ಅಧಿಕಾರಿಗಳು ಈಗಾಗಲೇ ಉತ್ತರ ಪ್ರದೇಶ ಸರಕಾರಕ್ಕೆ ಮನವಿ ಮಾಡಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…