ಉಡುಪಿ : ನಿರ್ಲಕ್ಷ್ಯ ಬೇಡ, ಸೋಂಕು ಲಕ್ಷಣ ಕಂಡು ಬಂದರೆ ಕೂಡಲೇ ಕೋವಿಡ್ ಕೇರ್ ಸೇಂಟರ್ಗೆ ಭೇಟಿ ನೀಡಿ ಎಂದು ಉಡುಪಿ ಜಿಲ್ಲಾಧಿಕಾರಿ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.
ಕೆಲವರು ರೋಗಲಕ್ಷಣಗಳು ಕಂಡು ಬಂದ ಬಳಿಕ ಸ್ವತಃ ಮಾತ್ರೆ ತೆಗೆದುಕೊಳ್ಳುತ್ತಿರುವುದು ಕಂಡು ಬರುತ್ತಿದೆ. ರೋಗ ಉಲ್ಬಣವಾಗಿ ರೋಗ ಉಲ್ಬಣವಾಗಿ ಐಸಿಯು ಚಿಕಿತ್ಸೆ ನೀಡುವ ಹಂತದ ವರೆಗೆ ಕಾಯಬೇಡಿ. ಲಕ್ಷಣ ಕಂಡು ಬಂದ ಕೂಡಲೇ ಕೋವಿಡ್ ಕೇರ್ ಸೆಂಟರ್ಗೆ ಭೇಟಿ ನೀಡಿ ಎಂದು ಹೇಳಿದ್ದಾರೆ.
ಜಿಲ್ಲಾಡಳಿತವು ಐಸಿಯು ಸೌಲಭ್ಯಗಳನ್ನು ಹೆಚ್ಚಿಸಬಹುದು. ಆದರೆ ಅದಕ್ಕೆ ಬೇಕಾದ ಸಿಬ್ಬಂದಿಗಳನ್ನು ಕೂಡಲೇ ಹೊಂದಿಸುವುದು ಕಷ್ಟಸಾಧ್ಯ. ಉಡುಪಿಯಲ್ಲಿ ಕೊರೊನಾ ತಪಾಸಣೆ, ಚಿಕಿತ್ಸೆ ಎಲ್ಲವೂ ಉಚಿತವಾಗಿದೆ. ಶೀಘ್ರವಾಗಿ ತಪಾಸಣೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ…
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…