ಉಡುಪಿ : ನಿರ್ಲಕ್ಷ್ಯ ಬೇಡ, ಸೋಂಕು ಲಕ್ಷಣ ಕಂಡು ಬಂದರೆ ಕೂಡಲೇ ಕೋವಿಡ್ ಕೇರ್ ಸೇಂಟರ್ಗೆ ಭೇಟಿ ನೀಡಿ ಎಂದು ಉಡುಪಿ ಜಿಲ್ಲಾಧಿಕಾರಿ ಸಾರ್ವಜನಿಕರಿಗೆ ಸೂಚನೆ ನೀಡಿದ್ದಾರೆ.
ಕೆಲವರು ರೋಗಲಕ್ಷಣಗಳು ಕಂಡು ಬಂದ ಬಳಿಕ ಸ್ವತಃ ಮಾತ್ರೆ ತೆಗೆದುಕೊಳ್ಳುತ್ತಿರುವುದು ಕಂಡು ಬರುತ್ತಿದೆ. ರೋಗ ಉಲ್ಬಣವಾಗಿ ರೋಗ ಉಲ್ಬಣವಾಗಿ ಐಸಿಯು ಚಿಕಿತ್ಸೆ ನೀಡುವ ಹಂತದ ವರೆಗೆ ಕಾಯಬೇಡಿ. ಲಕ್ಷಣ ಕಂಡು ಬಂದ ಕೂಡಲೇ ಕೋವಿಡ್ ಕೇರ್ ಸೆಂಟರ್ಗೆ ಭೇಟಿ ನೀಡಿ ಎಂದು ಹೇಳಿದ್ದಾರೆ.
ಜಿಲ್ಲಾಡಳಿತವು ಐಸಿಯು ಸೌಲಭ್ಯಗಳನ್ನು ಹೆಚ್ಚಿಸಬಹುದು. ಆದರೆ ಅದಕ್ಕೆ ಬೇಕಾದ ಸಿಬ್ಬಂದಿಗಳನ್ನು ಕೂಡಲೇ ಹೊಂದಿಸುವುದು ಕಷ್ಟಸಾಧ್ಯ. ಉಡುಪಿಯಲ್ಲಿ ಕೊರೊನಾ ತಪಾಸಣೆ, ಚಿಕಿತ್ಸೆ ಎಲ್ಲವೂ ಉಚಿತವಾಗಿದೆ. ಶೀಘ್ರವಾಗಿ ತಪಾಸಣೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…