Featured

ನಿಷೇಧಿತ ಡ್ರಗ್ ಸೇವನೆ ಆರೋಪ : ಭಾರತದ ಡಿಸ್ಕಸ್ ಥ್ರೋ ಆಟಗಾರ್ತಿ ಕಮಲ್‌ಪ್ರೀತ್ ಕೌರ್ ಗೆ 3 ವರ್ಷ ನಿಷೇಧ – Vishwanews24

ನಿಷೇಧಿತ ಡ್ರಗ್ ಸೇವನೆ ಆರೋಪ : ಭಾರತದ ಒಲಿಂಪಿಕ್ಸ್‌ ಆಟಗಾರ್ತಿ ಕಮಲ್‌ಪ್ರೀತ್ ಕೌರ್ ಗೆ 3 ವರ್ಷ ನಿಷೇಧ

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ತನ್ನ ಆಟದಿಂದ ಎಲ್ಲರ ಮನ ಗೆದ್ದಿದ್ದ ಭಾರತದ ಡಿಸ್ಕಸ್ ಎಸೆತಗಾರ್ತಿ ಕಮಲ್‌ಪ್ರೀತ್ ಕೌರ್ ವೃತ್ತಿಜೀವನಕ್ಕೆ ಭಾರಿ ಹಿನ್ನಡೆಯಾಗಿದೆ. ಅವರನ್ನು 3 ವರ್ಷಗಳ ಕಾಲ ಈ ಆಟದಿಂದ ನಿಷೇಧಿಸಲಾಗಿದೆ.

ಕಮಲ್​ಪ್ರೀತ್ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಗದಿದ್ದರೂ, 63.70 ಮೀಟರ್‌ಗಳ ಅತ್ಯುತ್ತಮ ಎಸೆತದೊಂದಿಗೆ ಪಟ್ಟಿಯಲ್ಲಿ ಆರನೇ ಸ್ಥಾನ ಪಡೆದಿದ್ದರು. ಇದು ಕಳೆದ 18 ವರ್ಷಗಳಲ್ಲಿ ಟ್ರ್ಯಾಕ್ ಮತ್ತು ಫೀಲ್ಡ್ ಈವೆಂಟ್‌ನಲ್ಲಿ ಯಾವುದೇ ಭಾರತೀಯ ಮಹಿಳೆಯ ಜಂಟಿ ಎರಡನೇ ಅತ್ಯುತ್ತಮ ಪ್ರದರ್ಶನವಾಗಿದೆ. 2010ರಲ್ಲಿ ಕೃಷ್ಣಾ ಪೂನಿಯಾ ಕೂಡ ಆರನೇ ಸ್ಥಾನ ಪಡೆದಿದ್ದರು. 2004ರಲ್ಲಿ ಅಂಜು ಬಾಬಿ ಜಾರ್ಜ್ 5ನೇ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದರು.

BREAKING _ ಹಿಜಾಬ್ ವಿವಾದ : ಸುಪ್ರೀಂಕೋರ್ಟ್​ನಿಂದ ವಿಭಜಿತ ತೀರ್ಪು ಪ್ರಕಟ..

26ರ ಹರೆಯದ ಕಮಲ್‌ಪ್ರೀತ್ ನಿಷೇಧಿತ ಡ್ರಗ್ ಸ್ಟ್ಯಾನೋಝೋಲೋಲ್ ಬಳಸಿದ್ದಕ್ಕಾಗಿ ಅವರ ಮೇಲೆ 3 ವರ್ಷಗಳ ಕಾಲ ನಿಷೇಧ ಹೇರಲಾಗಿದೆ ಎಂದು ಅಥ್ಲೆಟಿಕ್ಸ್ ಇಂಟೆಗ್ರಿಟಿ ಯೂನಿಟ್ ಘಟಕ ತಿಳಿಸಿದೆ.ಈ ವರ್ಷದ ಫೆಬ್ರವರಿಯಲ್ಲಿ ಈ ನಿಷೇಧಿತ ಡ್ರಗ್ ಅನ್ನು ಎರಡು ಚಮಚ ಸೇವಿಸಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದ್ದು, ಈ ವರದಿಯ ಆದಾರದ ಮೇಲೆ ಅವರಿಗೆ 3 ವರ್ಷಗಳ ನಿಷೇಧ ಹೆರಲಾಗಿದೆ. ಕಮಲಪ್ರೀತ್ ಮೇಲಿನ ನಿಷೇಧವು ಮಾರ್ಚ್ 29, 2022 ರಿಂದ ಜಾರಿಗೆ ಬರಲಿದೆ.

27 ಸೆಪ್ಟೆಂಬರ್ 2022 ರಂದು ಕಮಲ್‌ಪ್ರೀತ್ ತನ್ನ ಮೇಲಿನ ಡೋಪಿಂಗ್ ವಿರೋಧಿ ನಿಯಮದ ಉಲ್ಲಂಘನೆಯ ಆರೋಪವನ್ನು ಒಪ್ಪಿಕೊಂಡಿರುವುದರಿಂದ ಶಿಕ್ಷೆಯಲ್ಲಿ ಒಂದು ವರ್ಷ ವಿನಾಯಿತಿ ನೀಡಿ, 3 ವರ್ಷಗಳಿಗೆ ಸೀಮಿತಗೊಳಿಸಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago