ಮಂಗಳೂರು: ನಿಷೇಧಿತ ಪಿಎಫ್ಐ ಸಂಘಟನೆಯ ದ.ಕ ಜಿಲ್ಲಾಧ್ಯಕ್ಷ ಎಜಾಝ್ ಬಂಟ್ವಾಳ ಎಂಬಾತನನ್ನು ಕೊಯಮತ್ತೂರು ಪೊಲೀಸರು ವಶಕ್ಕೆ ಪಡೆದಿದ್ದು, ಎನ್ಐಗೆ ಹಸ್ತಾಂತರಿಸುವ ಸಾಧ್ಯತೆಯಿದೆ.
ಪಿಎಫ್ಐ ಸಂಘಟನೆ ಅಧ್ಯಕ್ಷನಾಗಿ ಎಜಾಝ್ ಬಂಟ್ವಾಳ ವಿರುದ್ಧ ಎನ್ಐಎ ಅಧಿಕಾರಿಗಳು ಲುಕ್ಔಟ್ ನೋಟಿಸ್ ಜಾರಿಗೊಳಿಸಿದ್ದರು.
ಇದರಿಂದ ಎಜಾಝ್ ಮಂಗಳೂರು ವಿಮಾಣ ನಿಲ್ದಾಣದ ಬದಲು ಕೊಯಮತ್ತೂರು ಏರ್ಪೋರ್ಟ್ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸಿದ್ದಾನೆ.
ಆದರೆ ಕೊಯಮತ್ತೂರು ವಿಮಾನ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದಾಗ ಲುಕ್ಔಟ್ ನೋಟಿಸ್ ಇರುವುದು ಪತ್ತೆಯಾದ ಕಾರಣ ತಕ್ಷಣ ಕೊಯಮತ್ತೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…