ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಸಾವನ್ನಪ್ಪಿರುವ ದಾರುಣ ಘಟನೆ ಚಿಂತಾಮಣಿ ತಾಲೂಕಿನ ಮುರಗಮಲ್ಲ ಕೆರೆಯಲ್ಲಿ ನಡೆದಿದೆ.
ಬೆಂಗಳೂರಿನ ಬನಶಂಕರಿ ಮೂಲದ ತಬುಸುಮ್ ಖಾನ್ (24) ಮೃತ ದುರ್ದೈವಿ. ಮುರುಗಮಲ್ಲಾದ ದರ್ಗಾಗೆ ಬಂದಿದ್ದ ಕುಟುಂಬಸ್ಥರು ಕೆರೆ ಬಳಿ ನೀರಿನಲ್ಲಿ ಆಟವಾಡುತ್ತಿದ್ದರು. ತಾಯಿ ಬಟ್ಟೆಯನ್ನು ತರಲು ಹೋದಾಗ ಮಕ್ಕಳು ಕೆರೆಗೆ ಹೋಗಿದ್ದು ಮುಳುಗಿದ್ದಾರೆ. ಇದನ್ನ ಕಂಡ ತಾಯಿ ಕೂಡಲೇ ಕೆರೆಗೆ ದುಮುಕಿದ್ದಾರೆ. ಈಜು ಬರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:
ಅದೃಷ್ಟವಶಾತ್ ಅಲ್ಲೇ ಇದ್ದ ತಂದೆ ಹಾಗೂ ಸಂಬಂಧಿ ಯುವಕರು ಮಕ್ಕಳನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮಕ್ಕಳನ್ನ ರಕ್ಷಣೆ ಮಾಡಿದರೂ ಪತ್ನಿಯನ್ನು ಉಳಿಸಿಕೊಳ್ಳಲು ಆಗಲಿಲ್ಲ ಎಂದು ಗಂಡ ಕಣ್ಣೀರಿಟ್ಟಿದ್ದಾನೆ
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…