ಉಡುಪಿ: ಮಂಗಳವಾರ ಸಂಜೆ ಮಳೆಯ ಹೊಡೆತಕ್ಕೆ ನೀರುಪಾಲಾದ ಬಾಲಕಿಯ ಮೃತದೇಹ ಇಂದು ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಡುಬಿದ್ರೆಯಲ್ಲಿ ಪತ್ತೆಯಾಗಿದೆ.
ನಿಧಿ ಆಚಾರ್ಯ(9) ನೀರುಪಾಲಾಗಿದ್ದ ಬಾಲಕಿಯಾಗಿದ್ದು, ಘಟನಾ ಸ್ಥಳದಿಂದ 100 ಮೀ ದೂರದಲ್ಲಿ ನಿಧಿ ಮೃತದೇಹ ಪತ್ತೆಯಾಗಿದೆ. 4ನೇ ವಿದ್ಯಾರ್ಥಿನಿ ನಿಧಿ ಆಚಾರ್ಯ ನೀರುಪಾಲಾಗಿದ್ದಳು. ಕಳೆದ ರಾತ್ರಿ ಅಗ್ನಿಶಾಮಕ, ಪೊಲೀಸರು, ಸ್ಥಳೀಯರು ಕಾರ್ಯಾಚರಣೆ ಮಾಡಿದ್ದರು. ಆದರೆ ಬಾಲಕಿ ನಿಧಿ ಪತ್ತೆಯಾಗಿರಲಿಲ್ಲ.
ಇದೀಗ ಇಂದು ಘಟನಾ ಸ್ಥಳದಿಂದ 100 ಮೀ ದೂರದಲ್ಲಿ ನಿಧಿ ಮೃತದೇಹ ಪತ್ತೆಯಾಗಿದೆ. ಎನ್ಡಿಆರ್ ಎಫ್ ಅಧಿಕಾರಿಗಳು ಬಂದು ಶೋಧ ಕಾರ್ಯ ಆರಂಭದಲ್ಲೇ ಮೃತದೇಹ ಸಿಕ್ಕಿದೆ. ಎನ್ಡಿಆರ್ ಎಫ್ ಜೊತೆ ಸ್ಥಳೀಯ ಮನೋಹರ್ ಎಂಬವರೂ ಬೋಟ್ ನಲ್ಲಿ ತೆರಳಿದ್ದರು.
ಮಂಗಳವಾರ ಸಂಜೆ ನಿಧಿ ಕೃತಕ ನೆರೆಗೆ ನೀರು ಪಾಲಾಗಿದ್ದು, ಶಾಲೆ ಬಿಟ್ಟು ಮನೆಗೆ ತೆರಳುವ ವೇಳೆ ಈ ಘಟನೆ ಸಂಭವಿಸಿತ್ತು.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…